ಬ್ರೇಕಿಂಗ್ ನ್ಯೂಸ್
02-08-21 11:18 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 2: ಕೇರಳ ಮತ್ತು ಮಹಾರಾಷ್ಟ್ರಗಳಿಂದ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇಲ್ಲದೆ ಮಂಗಳೂರಿಗೆ ಆಗಮಿಸಿದ್ದ 51 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಿದ್ದಾರೆ. ಸದ್ಯಕ್ಕೆ ಅವರನ್ನು ನಗರದ ಟೌನ್ ಹಾಲ್ ನಲ್ಲಿ ಇರಿಸಿದ್ದು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಎಲ್ಲರ ಸ್ವಾಬ್ ಸಂಗ್ರಹಿಸಿದ್ದು ಪರೀಕ್ಷೆ ವರದಿ ಬರುವ ವರೆಗೆ ಟೌನ್ ಹಾಲ್ ನಲ್ಲಿ ಇರಿಸಲಾಗುವುದು. ಯುವತಿಯರು, ಮಹಿಳೆಯರನ್ನು ರಾತ್ರಿ ವೇಳೆ ಮನೆಗೆ ತೆರಳಲು ಅವಕಾಶ ನೀಡಿದ್ದು ಪ್ರತ್ಯೇಕ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ.
ಪುರುಷರು ಟೌನ್ ಹಾಲ್ ನಲ್ಲಿಯೇ ಇರುವಂತೆ ಫಲಿತಾಂಶ ಬರೋ ವರೆಗೆ ಕಾಯಲು ಸೂಚಿಸಿದ್ದೇವೆ. ನೆಗೆಟಿವ್ ಬಂದರೆ ಹೋಗಲು ಬಿಡುತ್ತೇವೆ. ಪಾಸಿಟಿವ್ ಬಂದರೆ ಅವರನ್ನು ಕೋವಿಡ್ ಕೇರ್ ಸೆಂಟರ್ ನಲ್ಲಿ ಇರಿಸಲಾಗುವುದು. ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲೂ ಇದೇ ರೀತಿಯ ನಿಯಮ ಪಾಲನೆ ಮಾಡಲಾಗುತ್ತಿದೆ ಎಂದು ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ಕೇರಳದಿಂದ ಬಂದ ರೈಲಿನಲ್ಲಿದ್ದ ಪ್ರಯಾಣಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸರು ವಶಕ್ಕೆ ಪಡೆದು ಒಂದೆಡೆ ಕೂಡಿ ಹಾಕಿದ್ದು ಆಕ್ಷೇಪಕ್ಕೆ ಕಾರಣವಾಗಿತ್ತು. ಇದೀಗ ಈ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
50 Passengers who came by train without RTPCR test from Kerala and Maha taken to quarantine center in Mangalore. Hundreds of Keralites who tried to enter Karnataka through the inter-state border at Talapady without a negative RTPCR report were sent back by police on Monday. Traffic has piled up on the inter-state border as Karnataka has tightened the curbs and is checking each and every person entering the state.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am