ಬ್ರೇಕಿಂಗ್ ನ್ಯೂಸ್
04-08-21 08:54 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.
ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.







ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.
National Investigation Agency (NIA) team raids house of B. M. Idinabba who was the former MLA of Ullal, Mangalore Suspecting ISIS link of family. B. M. Idinabba was a prominent Kannada poet, journalist, freedom fighter, politician and a Kannada activist from Karnataka. He was a member of Congress party and was elected as a MLA for three times in the Karnataka state assembly from Ullal constituency.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm