ಬ್ರೇಕಿಂಗ್ ನ್ಯೂಸ್
04-08-21 08:54 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.
ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.







ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.
National Investigation Agency (NIA) team raids house of B. M. Idinabba who was the former MLA of Ullal, Mangalore Suspecting ISIS link of family. B. M. Idinabba was a prominent Kannada poet, journalist, freedom fighter, politician and a Kannada activist from Karnataka. He was a member of Congress party and was elected as a MLA for three times in the Karnataka state assembly from Ullal constituency.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm