ಬ್ರೇಕಿಂಗ್ ನ್ಯೂಸ್
05-08-21 12:01 pm Udupi Police ಕರಾವಳಿ
ಉಡುಪಿ, ಆಗಸ್ಟ್ 5: ಕೊರೋನಾ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ.ಜಗದೀಶ್ ಸೆಕ್ಷನ್ 144(3) ಜಾರಿ ಮಾಡಿದ್ದಾರೆ. ಇದರಂತೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಅಲ್ಲದೆ, ಸಾರ್ವಜನಿಕ ಚಟುವಟಿಕೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಪಬ್ ಗಳಿಗೆ ಅವಕಾಶ ಇಲ್ಲ. ಈಜು ಕೊಳದಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಮಾತ್ರ ಅವಕಾಶ, ಸಾರ್ವಜನಿಕ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಮೈದಾನ, ಕ್ರೀಡಾಂಗಣದಲ್ಲಿಯೂ ಕ್ರೀಡಾಪಟುಗಳಿಗೆ ಮಾತ್ರ ಅಭ್ಯಾಸಕ್ಕೆ ಅವಕಾಶ ನೀಡಲಾಗಿದೆ.


ಇದೇ ವೇಳೆ ಎಲ್ಲ ರೀತಿಯ ರಾಜಕೀಯ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಷೇಧ ಹೇರಿದ್ದಾರೆ. ಜನರು ಒಟ್ಟು ಸೇರುವುದನ್ನು ನಿಷೇಧಿಸುವ ಸಲುವಾಗಿ ಮದುವೆ ಇನ್ನಿತರ ಕೌಟುಂಬಿಕ ಕಾರ್ಯಕ್ರಮ 100 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ದೇವಸ್ಥಾನದಲ್ಲಿ ಜನಸಂದಣಿ ಸೇರದಂತೆ ಜಾತ್ರೆ, ಉತ್ಸವ, ಮೆರವಣಿಗೆ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ನಿಂತು ಪ್ರಯಾಣ ಮಾಡಿದಲ್ಲಿ ಅವರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚಿತ್ರಮಂದಿರದಲ್ಲಿ ಶೇಕಡಾ 50 ವೀಕ್ಷಕರಿಗೆ ಮಾತ್ರ ಅವಕಾಶ ಇರಲಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಏರ್ಪಡಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Spike in corona cases Udupi district announces night curfew with strict rules.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am