ಬ್ರೇಕಿಂಗ್ ನ್ಯೂಸ್
05-08-21 03:27 pm Mangaluru Correspondent ಕರಾವಳಿ
Photo credits : Representational
ಮಂಗಳೂರು, ಆಗಸ್ಟ್ 5: ಉಳ್ಳಾಲ ಬಳಿಯ ಸಮುದ್ರ ಮಧ್ಯೆ ಆಳಸಮುದ್ರ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಮಗುಚಿ ಬಿದ್ದ ಘಟನೆ ನಡೆದಿದ್ದು, ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಉಳ್ಳಾಲ ಬಳಿಯ ಸಮುದ್ರ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಮುಳುಗಿರುವ ಹಡಗು ಡಿಕ್ಕಿಯಾಗಿ ಬೋಟ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿ 12 ಜನ ಕಾರ್ಮಿಕರಿದ್ದು ಕೂಡಲೇ ಅವರನ್ನು ಹಿಂದಿನಲ್ದಿದ್ದ ಬೋಟಿನವರು ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹನ್ನೊಂದು ಮಂದಿ ಈಜುತ್ತಾ ಬಂದು ಇನ್ನೊಂದು ಬೋಟಿನ ಮೂಲಕ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಬ್ಬಾತ ನೀರಿನಲ್ಲಿ ಕಾಣೆಯಾಗಿದ್ದಾನೆ.
ತಮಿಳುನಾಡು ಮೂಲದ ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ. ಆದ್ಯ ಹೆಸರಿನ ಬೋಟ್ ಆಗಿದ್ದು, ಅದರ ಮಾಲಕ ಉಳ್ಳಾಲ ಮೊಗವೀರಪಟ್ಣದ ಭಾನುಪ್ರಕಾಶ್ ಎಂಬವರಾಗಿದ್ದಾರೆ. ಮುಳುಗಿದ್ದ ಬಾರ್ಜ್ ಹಡಗನ್ನು ತೆರವುಗೊಳಿಸಿಲ್ಲ. ಅಲ್ಲದೆ, ಹಡಗು ಇರುವ ಬಗ್ಗೆ ಯಾವುದೇ ಗುರುತನ್ನೂ ಹಾಕಿಲ್ಲ. ಇದರಿಂದಾಗಿ ಮೀನುಗಾರಿಕಾ ಬೋಟ್ ಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
Boat capsizes at Ullal in Mangalore 11 fishermen rescued one goes missing. It is said that the boat rammed a Submerged ship. The missing fishermen is said to be native of Tamilnadu.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am