ಬ್ರೇಕಿಂಗ್ ನ್ಯೂಸ್
05-08-21 03:27 pm Mangaluru Correspondent ಕರಾವಳಿ
Photo credits : Representational
ಮಂಗಳೂರು, ಆಗಸ್ಟ್ 5: ಉಳ್ಳಾಲ ಬಳಿಯ ಸಮುದ್ರ ಮಧ್ಯೆ ಆಳಸಮುದ್ರ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಮಗುಚಿ ಬಿದ್ದ ಘಟನೆ ನಡೆದಿದ್ದು, ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಉಳ್ಳಾಲ ಬಳಿಯ ಸಮುದ್ರ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಮುಳುಗಿರುವ ಹಡಗು ಡಿಕ್ಕಿಯಾಗಿ ಬೋಟ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿ 12 ಜನ ಕಾರ್ಮಿಕರಿದ್ದು ಕೂಡಲೇ ಅವರನ್ನು ಹಿಂದಿನಲ್ದಿದ್ದ ಬೋಟಿನವರು ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹನ್ನೊಂದು ಮಂದಿ ಈಜುತ್ತಾ ಬಂದು ಇನ್ನೊಂದು ಬೋಟಿನ ಮೂಲಕ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಬ್ಬಾತ ನೀರಿನಲ್ಲಿ ಕಾಣೆಯಾಗಿದ್ದಾನೆ.
ತಮಿಳುನಾಡು ಮೂಲದ ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ. ಆದ್ಯ ಹೆಸರಿನ ಬೋಟ್ ಆಗಿದ್ದು, ಅದರ ಮಾಲಕ ಉಳ್ಳಾಲ ಮೊಗವೀರಪಟ್ಣದ ಭಾನುಪ್ರಕಾಶ್ ಎಂಬವರಾಗಿದ್ದಾರೆ. ಮುಳುಗಿದ್ದ ಬಾರ್ಜ್ ಹಡಗನ್ನು ತೆರವುಗೊಳಿಸಿಲ್ಲ. ಅಲ್ಲದೆ, ಹಡಗು ಇರುವ ಬಗ್ಗೆ ಯಾವುದೇ ಗುರುತನ್ನೂ ಹಾಕಿಲ್ಲ. ಇದರಿಂದಾಗಿ ಮೀನುಗಾರಿಕಾ ಬೋಟ್ ಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
Boat capsizes at Ullal in Mangalore 11 fishermen rescued one goes missing. It is said that the boat rammed a Submerged ship. The missing fishermen is said to be native of Tamilnadu.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm