ಬ್ರೇಕಿಂಗ್ ನ್ಯೂಸ್
06-08-21 04:28 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6 : ಉಡುಪಿಗೆ ತೆರಳಬೇಕು, ಮಲ್ಪೆ ಸಮುದ್ರದ ಹಾಲ್ನೊರೆಯಲ್ಲಿ ತೇಲಬೇಕು ಅಂದ್ಕೊಂಡು ಟೂರ್ ಬುಕ್ ಮಾಡಿದ್ರೆ ಒಂಚೂರು ತಡೀರಿ. ಯಾಕಂದ್ರೆ, ಕಡಲ ಅಲೆಗಳ ಜೊತೆ ಆಟವಾಡೋದಕ್ಕೆ ಉಡುಪಿ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಜನರು ಸಮುದ್ರಕ್ಕೆ ಇಳಿಯಬಾರದು ಎಂದು ಸಮುದ್ರಕ್ಕೇ ಬೇಲಿ ಹಾಕಿದೆ.
ಎಚ್ಚರಿಕೆ ಬೋರ್ಡ್, ಎಚ್ಚರಿಸುವ ಹೋಮ್ ಗಾರ್ಡ್, ಆದಾಗ್ಯೂ ಸಮುದ್ರಕ್ಕೆ ಇಳಿದರೆ ದೊಡ್ಡ ಮೊತ್ತದ ದಂಡ ತೆರಬೇಕಾಗುತ್ತದೆ. ಇದು ಉಡುಪಿಯ ಮಲ್ಪೆ ಸಮುದ್ರ ತೀರದ ಸದ್ಯದ ಸ್ಥಿತಿ. ಇತ್ತೀಚೆಗೆ ಮಲ್ಪೆ ಸಮುದ್ರದಲ್ಲಿ ನಾಲ್ವರು ಪ್ರವಾಸಿಗರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಕೊನೆಗೆ ಮೂವರು ಬದುಕುಳಿದು ಕೊಡಗು ಮೂಲದ ಓರ್ವ ಯುವತಿ ಸಾವನ್ನಪ್ಪಿದ್ದಳು. ಮಲ್ಪೆಯ ಜೀವ ರಕ್ಷಕ ತಂಡದ ಸಿಬ್ಬಂದಿ ಮಾತನ್ನು ಲೆಕ್ಕಿಸದೇ ಮೋಜಿನಲ್ಲಿ ತೊಡಗಿದ್ದರಿಂದ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಯುವತಿ ಕೊಚ್ಚಿಕೊಂಡು ಹೋಗಿದ್ದಳು.
ಮಳೆಯಿಂದಾಗಿ ಸಮುದ್ರ ಬಿರುಸುಗೊಂಡಿದ್ದು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ, ದಡದ ಉದ್ದಕ್ಕೂ ಬಲೆಗಳಿಂದ ಬೇಲಿ ಹಾಕಲಾಗಿದೆ. ಸೂಚನೆ ಹೊರತಾಗಿಯೂ ಸಮುದ್ರಕ್ಕೆ ಇಳಿದರೆ 500 ರೂ. ಡಂಡ ವಿಧಿಸುವುದಾಗಿ ಎಚ್ಚರಿಸಿದೆ. ಈ ಆದೇಶ ಸೆಪ್ಟೆಂಬರ್ 15ರ ವರೆಗೆ ಈ ಆದೇಶ ಇರಲಿದೆ.
ಇದಲ್ಲದೆ, ಕರಾವಳಿಯ ದೇವಸ್ಥಾನಗಳಲ್ಲೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಿದ್ಧ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಟೀಲು ದೇವಸ್ಥಾನ ಸೇರಿದಂತೆ ಮುಂತಾದ ತೀರ್ಥ ಕ್ಷೇತ್ರಗಳಲ್ಲಿ ಕೊರೊನಾ ಸೋಂಕಿನ ಕಾರಣದಿಂದ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ ಇದೆ. ಇತರೇ ದಿನಗಳಲ್ಲಿ ದೇವರ ದರ್ಶನ ಮಾತ್ರ. ಸೇವೆ ನಡೆಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಹೀಗಾಗಿ ದೂರದ ಜನ ಟ್ರಾವೆಲ್ ಬುಕ್ ಮಾಡೋ ಮುನ್ನ ಚೂರು ಯೋಚಿಸಿ.
Udupi Maple beach closed for vistors due to heavy rains and rough sea waves
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm