ಬ್ರೇಕಿಂಗ್ ನ್ಯೂಸ್
06-08-21 09:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಮಾತ್ರ ಅವಕಾಶ ಇರಲಿದೆ.
ಪ್ರತಿದಿನವೂ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಇರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಗಡಿಭಾಗದ ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಪೂರ್ತಿ ಲಾಕ್ಡೌನ್ ಇರಲಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಿದೆ. ಅದೇ ರೀತಿ ಈ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ.
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಭಾಗದಲ್ಲಿ ಟ್ಯಾಕ್ಸಿ ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ.
ಈ ಅವಧಿಯಲ್ಲಿ ಮದುವೆ ಸಮಾರಂಭವನ್ನು 100 ಜನರು ಮೀರದಂತೆ ನಡೆಸಬಹುದು. ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದೆ.
ದಕ್ಷಿಣ ಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನಾಳೆಯಿಂದಲೇ ವೀಕೆಂಡ್ ಲಾಕ್ಡೌನ್ ; ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ
As per the order the night curfew will be imposed from 9 pm to 5 am in the state. There shall be weekend curfew in the districts bordering Maharashtra (Belagavi, Bidar, Vijaypura and Kalburagi) and Kerala (Dakshina Kannada, Kodagu, Mysuru and Chamarajanagar) from Friday 9 pm to Monday 5 am.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am