ಬ್ರೇಕಿಂಗ್ ನ್ಯೂಸ್
05-09-20 01:25 pm Mangalore Reporter ಕರಾವಳಿ
ಪುತ್ತೂರು, ಸೆಪ್ಟೆಂಬರ್ 5: ಇಂಗು ಗುಂಡಿಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲಾದ ಘಟನೆ ಉಪ್ಪಿನಂಗಡಿಯ ಗೋಳಿತೊಟ್ಟು ಎಂಬಲ್ಲಿ ನಡೆದಿದೆ.
ಬಾಳೆದಿಂಡು ಬಳಸಿ, ಈಜಲು ಹೋಗಿದ್ದ ತಂದೆ ಮಕ್ಕಳೆದುರೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗೋಳಿತೊಟ್ಟು ನಿವಾಸಿ ಹರೀಶ್ ಪೂಜಾರಿ (38 ) ಮೃತ ವ್ಯಕ್ತಿಯಾಗಿದ್ದಾರೆ.
ಗೇರು ನಿಗಮದ ಇಂಗು ಗುಂಡಿಯಲ್ಲಿ ತುಂಬಿದ್ದ ನೀರಿನಲ್ಲಿ ತಂದೆಯೇ ಮಕ್ಕಳಿಗೆ ಈಜು ಕಲಿಸಲು ತೆರಳಿದ್ದರು. ಆದರೆ, ಈಜು ಕಲಿಸುತ್ತಿದ್ದಾಗ ಬಾಳೆಯ ದಿಂಡನ್ನು ಹಿಡಿದು ನೀರಿಗಿಳಿದಿದ್ದ ಹರೀಶ್ ಪೂಜಾರಿ ಬಾಳೆ ದಿಂಡು ಕೈತಪ್ಪಿ ಅಪಾಯಕ್ಕೀಡಾಗಿದ್ದಾರೆ. ಬಾಳೆ ದಿಂಡು ಕೈಜಾರಿದ್ದು ಸರಿಯಾಗಿ ಈಜು ಬರದೇ ಹರೀಶ್ ನೀರಿನಲ್ಲಿ ಮುಳುಗಿದ್ದಾರೆ. ಮಕ್ಕಳ ಎದುರಲ್ಲೇ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm