ಬ್ರೇಕಿಂಗ್ ನ್ಯೂಸ್
07-08-21 05:05 pm Mangaluru Correspondent ಕರಾವಳಿ
ಉಳ್ಳಾಲ, ಆ.7: ನಿನ್ನೆ ಮುಂಜಾನೆ ನಸುಕಿನ ವೇಳೆ ಮುಡಿಪುವಿನ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನಿಸಿ ಕೈಗೆ ಸಿಕ್ಕಿದ ಬೆಳ್ಳಿ ಸರ ಕಿತ್ತುಕೊಂಡು ಸೈರನ್ ಆಗುತ್ತಿದ್ದಂತೆ ಹೊರಗೆ ಓಡಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.



ನಿನ್ನೆ ಮುಂಜಾನೆ ನಸುಕಿನ 2.30 ರ ಸುಮಾರಿಗೆ ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಭಾರೀ ದರೋಡೆಗೆ ಯತ್ನ ನಡೆಸಲಾಗಿತ್ತು. ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದ ಕಳ್ಳ ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಸಿಸಿ ಕ್ಯಾಮೆರಾದಲ್ಲಿ ಆತನ ಮುಖ ಸ್ಕ್ಯಾನ್ ಆಗಿತ್ತು. ಕೂಡಲೇ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮೂಲಕ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿತ್ತು. ಭಯಭೀತನಾದ ಕಳ್ಳ ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದ.


ಇದೀಗ ಜ್ಯುವೆಲ್ಲರಿ ಗೋಡೆಗೆ ಬಹಳ ಕಷ್ಟ ಪಟ್ಟು ಕನ್ನ ಕೊರೆದ ಕಳ್ಳ ದರೋಡೆಗೆ ನಡೆಸಿದ ಕರಾಮತ್ತು ಒಳಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳನು ಮುಡಿಪು ಆಸುಪಾಸಿನವನೆಂದು ಹೇಳಲಾಗುತ್ತಿದ್ದು ಕೊಣಾಜೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Read: ಮುಡಿಪು ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕನ್ನ ; ಸೈರನ್ ಆಗುತ್ತಿದ್ದಂತೆ ಬೆಳ್ಳಿ ಸರ ಹಿಡಿದೋಡಿದ ಕಳ್ಳರು !
Video:
Mangalore Mudipu Gold King Jewellery shop thet CCTV video footage released. The police are now on the hunt for the accused.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm