ಬ್ರೇಕಿಂಗ್ ನ್ಯೂಸ್
07-08-21 05:05 pm Mangaluru Correspondent ಕರಾವಳಿ
ಉಳ್ಳಾಲ, ಆ.7: ನಿನ್ನೆ ಮುಂಜಾನೆ ನಸುಕಿನ ವೇಳೆ ಮುಡಿಪುವಿನ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನಿಸಿ ಕೈಗೆ ಸಿಕ್ಕಿದ ಬೆಳ್ಳಿ ಸರ ಕಿತ್ತುಕೊಂಡು ಸೈರನ್ ಆಗುತ್ತಿದ್ದಂತೆ ಹೊರಗೆ ಓಡಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.



ನಿನ್ನೆ ಮುಂಜಾನೆ ನಸುಕಿನ 2.30 ರ ಸುಮಾರಿಗೆ ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಭಾರೀ ದರೋಡೆಗೆ ಯತ್ನ ನಡೆಸಲಾಗಿತ್ತು. ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದ ಕಳ್ಳ ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಸಿಸಿ ಕ್ಯಾಮೆರಾದಲ್ಲಿ ಆತನ ಮುಖ ಸ್ಕ್ಯಾನ್ ಆಗಿತ್ತು. ಕೂಡಲೇ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮೂಲಕ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿತ್ತು. ಭಯಭೀತನಾದ ಕಳ್ಳ ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದ.


ಇದೀಗ ಜ್ಯುವೆಲ್ಲರಿ ಗೋಡೆಗೆ ಬಹಳ ಕಷ್ಟ ಪಟ್ಟು ಕನ್ನ ಕೊರೆದ ಕಳ್ಳ ದರೋಡೆಗೆ ನಡೆಸಿದ ಕರಾಮತ್ತು ಒಳಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳನು ಮುಡಿಪು ಆಸುಪಾಸಿನವನೆಂದು ಹೇಳಲಾಗುತ್ತಿದ್ದು ಕೊಣಾಜೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Read: ಮುಡಿಪು ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕನ್ನ ; ಸೈರನ್ ಆಗುತ್ತಿದ್ದಂತೆ ಬೆಳ್ಳಿ ಸರ ಹಿಡಿದೋಡಿದ ಕಳ್ಳರು !
Video:
Mangalore Mudipu Gold King Jewellery shop thet CCTV video footage released. The police are now on the hunt for the accused.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am