ಬ್ರೇಕಿಂಗ್ ನ್ಯೂಸ್
07-08-21 05:05 pm Mangaluru Correspondent ಕರಾವಳಿ
ಉಳ್ಳಾಲ, ಆ.7: ನಿನ್ನೆ ಮುಂಜಾನೆ ನಸುಕಿನ ವೇಳೆ ಮುಡಿಪುವಿನ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನಿಸಿ ಕೈಗೆ ಸಿಕ್ಕಿದ ಬೆಳ್ಳಿ ಸರ ಕಿತ್ತುಕೊಂಡು ಸೈರನ್ ಆಗುತ್ತಿದ್ದಂತೆ ಹೊರಗೆ ಓಡಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.



ನಿನ್ನೆ ಮುಂಜಾನೆ ನಸುಕಿನ 2.30 ರ ಸುಮಾರಿಗೆ ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಭಾರೀ ದರೋಡೆಗೆ ಯತ್ನ ನಡೆಸಲಾಗಿತ್ತು. ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದ ಕಳ್ಳ ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಸಿಸಿ ಕ್ಯಾಮೆರಾದಲ್ಲಿ ಆತನ ಮುಖ ಸ್ಕ್ಯಾನ್ ಆಗಿತ್ತು. ಕೂಡಲೇ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮೂಲಕ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿತ್ತು. ಭಯಭೀತನಾದ ಕಳ್ಳ ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದ.


ಇದೀಗ ಜ್ಯುವೆಲ್ಲರಿ ಗೋಡೆಗೆ ಬಹಳ ಕಷ್ಟ ಪಟ್ಟು ಕನ್ನ ಕೊರೆದ ಕಳ್ಳ ದರೋಡೆಗೆ ನಡೆಸಿದ ಕರಾಮತ್ತು ಒಳಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳನು ಮುಡಿಪು ಆಸುಪಾಸಿನವನೆಂದು ಹೇಳಲಾಗುತ್ತಿದ್ದು ಕೊಣಾಜೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Read: ಮುಡಿಪು ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕನ್ನ ; ಸೈರನ್ ಆಗುತ್ತಿದ್ದಂತೆ ಬೆಳ್ಳಿ ಸರ ಹಿಡಿದೋಡಿದ ಕಳ್ಳರು !
Video:
Mangalore Mudipu Gold King Jewellery shop thet CCTV video footage released. The police are now on the hunt for the accused.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm