ಬ್ರೇಕಿಂಗ್ ನ್ಯೂಸ್
07-08-21 05:05 pm Mangaluru Correspondent ಕರಾವಳಿ
ಉಳ್ಳಾಲ, ಆ.7: ನಿನ್ನೆ ಮುಂಜಾನೆ ನಸುಕಿನ ವೇಳೆ ಮುಡಿಪುವಿನ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನಿಸಿ ಕೈಗೆ ಸಿಕ್ಕಿದ ಬೆಳ್ಳಿ ಸರ ಕಿತ್ತುಕೊಂಡು ಸೈರನ್ ಆಗುತ್ತಿದ್ದಂತೆ ಹೊರಗೆ ಓಡಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.



ನಿನ್ನೆ ಮುಂಜಾನೆ ನಸುಕಿನ 2.30 ರ ಸುಮಾರಿಗೆ ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಭಾರೀ ದರೋಡೆಗೆ ಯತ್ನ ನಡೆಸಲಾಗಿತ್ತು. ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದ ಕಳ್ಳ ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಸಿಸಿ ಕ್ಯಾಮೆರಾದಲ್ಲಿ ಆತನ ಮುಖ ಸ್ಕ್ಯಾನ್ ಆಗಿತ್ತು. ಕೂಡಲೇ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮೂಲಕ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿತ್ತು. ಭಯಭೀತನಾದ ಕಳ್ಳ ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದ.


ಇದೀಗ ಜ್ಯುವೆಲ್ಲರಿ ಗೋಡೆಗೆ ಬಹಳ ಕಷ್ಟ ಪಟ್ಟು ಕನ್ನ ಕೊರೆದ ಕಳ್ಳ ದರೋಡೆಗೆ ನಡೆಸಿದ ಕರಾಮತ್ತು ಒಳಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳನು ಮುಡಿಪು ಆಸುಪಾಸಿನವನೆಂದು ಹೇಳಲಾಗುತ್ತಿದ್ದು ಕೊಣಾಜೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Read: ಮುಡಿಪು ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕನ್ನ ; ಸೈರನ್ ಆಗುತ್ತಿದ್ದಂತೆ ಬೆಳ್ಳಿ ಸರ ಹಿಡಿದೋಡಿದ ಕಳ್ಳರು !
Video:
Mangalore Mudipu Gold King Jewellery shop thet CCTV video footage released. The police are now on the hunt for the accused.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm