ಬ್ರೇಕಿಂಗ್ ನ್ಯೂಸ್
08-08-21 01:38 pm Mangaluru Correspondent ಕರಾವಳಿ
Photo credits : Representational
ಪುತ್ತೂರು, ಆಗಸ್ಟ್ 8: ಹಿಂದು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ ಶವವನ್ನು ಅರೆಬರೆ ಸುಟ್ಟು ಬಿಟ್ಟು ಹೋದ ಪರಿಣಾಮ ನಾಯಿಗಳು ದೇಹದ ಮಾಂಸವನ್ನು ಎಳೆದು ತಿಂದ ಘಟನೆ ನಡೆದಿದೆ.
ಕಡಬ ತಾಲೂಕಿನ ಗೋಳಿಯಡ್ಕ ಗ್ರಾಮದ ನಿವಾಸಿ ಶನಿವಾರ ಮೃತಪಟ್ಟಿದ್ದು, ಕಡಬದ ಹಿಂದು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ ತೆರಳಿದ್ದರು. ಸ್ಮಶಾನದಲ್ಲಿ ಯಾರೂ ಇರದ ಕಾರಣ ಸ್ವಲ್ಪ ಹೊತ್ತಿನ ಬಳಿಕ ಮಾಂಸ ಬೆಂದ ವಾಸನೆಗೆ ನಾಯಿಗಳು ಬಂದಿದ್ದು ಮಾಂಸದ ತುಂಡುಗಳನ್ನು ತಿಂದ ಬಳಿಕ ಎಲುಬುಗಳನ್ನು ಪಕ್ಕದ ಮನೆಗಳ ಅಂಗಳದಲ್ಲಿ ಬಿಟ್ಟಿವೆ.
ಇದೇ ವೇಳೆ ಸ್ಥಳೀಯರಿಗೆ ವಾಸನೆ ಬರಲಾರಂಭಿಸಿದ್ದು, ಸ್ಮಶಾನಕ್ಕೆ ತೆರಳಿದಾಗ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಬೆಂಕಿಹಾಕಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಾಯಿಗಳು ನರಮಾಂಸವನ್ನು ತಿಂದು ಚಪ್ಪರಿಸಿದ್ದು ಹೊಸ ರುಚಿ ಕಂಡಕೊಂಡಂತಾಗಿದೆ.
Dogs eat half burnt dead bodies in Kadaba in Puttur. The body was half burned and that's the reason the dogs are seen eating the flesh say locals.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am