ಬ್ರೇಕಿಂಗ್ ನ್ಯೂಸ್
08-08-21 08:49 pm Mangaluru Correspondent ಕರಾವಳಿ
ಸುಳ್ಯ, ಆಗಸ್ಟ್ 8: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಮಗುವಿನೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ.
ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ ಸಂಗೀತಾ(30) ಮತ್ತು ಆಕೆಯ ಮಗು ನಾಲ್ಕು ವರ್ಷದ ಅಭಿಮನ್ಯು ಮೃತರು.
ಎರಡು ದಿನಗಳ ಹಿಂದೆ ತವರು ಮನೆಗೆ ಪೂಜೆಯ ನಿಮಿತ್ತವಾಗಿ ಬಂದಿದ್ದು, ನಾಳೆ ಮೆಲ್ಕಾರ್ಗೆ ಹೋಗುವವರಿದ್ದರು.
ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದೆ ಎನ್ನಲಾಗಿದೆ. ಮಗು ಕೆರೆಗೆ ಬಿದ್ದಿದ್ದನ್ನು ನೋಡಿದ ತಾಯಿ ಸಂಗೀತಾ ಅವರು ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ. ಆದರೆ ಈಜಲು ಬಾರದ ಸಂಗೀತಾ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತನ್ನ ಪ್ರಾಣವನ್ನೂ ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸುಳ್ಯ ಅಗ್ನಿಶಾಮಕ ದಳದ ನೇತೃತ್ವದಲ್ಲಿ ಸಂಗೀತಾ ಹಾಗೂ ಮಗುವಿನ ಮೃತದೇಹಗಳನ್ನು ಮೇಲೆತ್ತಲಾಗಿದ್ದು ಸ್ಥಳಕ್ಕೆ ಸುಳ್ಯ ತಹಸೀಲ್ದಾರ್ ಅನಿತಾಲಕ್ಷ್ಮಿ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a woman lost her life while trying to save her drowning child at Kemraje, Nellur here on Sunday August 8. Both the child and the mother died in the incident. The deceased have been identified as Sangeeta (30) and her son Abhimanyu (3), residents of Kemraje.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am