ಬ್ರೇಕಿಂಗ್ ನ್ಯೂಸ್
08-08-21 08:49 pm Mangaluru Correspondent ಕರಾವಳಿ
ಸುಳ್ಯ, ಆಗಸ್ಟ್ 8: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಮಗುವಿನೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ.
ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ ಸಂಗೀತಾ(30) ಮತ್ತು ಆಕೆಯ ಮಗು ನಾಲ್ಕು ವರ್ಷದ ಅಭಿಮನ್ಯು ಮೃತರು.
ಎರಡು ದಿನಗಳ ಹಿಂದೆ ತವರು ಮನೆಗೆ ಪೂಜೆಯ ನಿಮಿತ್ತವಾಗಿ ಬಂದಿದ್ದು, ನಾಳೆ ಮೆಲ್ಕಾರ್ಗೆ ಹೋಗುವವರಿದ್ದರು.
ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದೆ ಎನ್ನಲಾಗಿದೆ. ಮಗು ಕೆರೆಗೆ ಬಿದ್ದಿದ್ದನ್ನು ನೋಡಿದ ತಾಯಿ ಸಂಗೀತಾ ಅವರು ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದಾರೆ. ಆದರೆ ಈಜಲು ಬಾರದ ಸಂಗೀತಾ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತನ್ನ ಪ್ರಾಣವನ್ನೂ ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸುಳ್ಯ ಅಗ್ನಿಶಾಮಕ ದಳದ ನೇತೃತ್ವದಲ್ಲಿ ಸಂಗೀತಾ ಹಾಗೂ ಮಗುವಿನ ಮೃತದೇಹಗಳನ್ನು ಮೇಲೆತ್ತಲಾಗಿದ್ದು ಸ್ಥಳಕ್ಕೆ ಸುಳ್ಯ ತಹಸೀಲ್ದಾರ್ ಅನಿತಾಲಕ್ಷ್ಮಿ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a woman lost her life while trying to save her drowning child at Kemraje, Nellur here on Sunday August 8. Both the child and the mother died in the incident. The deceased have been identified as Sangeeta (30) and her son Abhimanyu (3), residents of Kemraje.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am