ಬ್ರೇಕಿಂಗ್ ನ್ಯೂಸ್
08-08-21 10:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕಂಬಳದ ಅಪ್ಪಟ ಅಭಿಮಾನಿ, ಕಂಬಳ ಕೋಣಗಳ ಸಾಧಕ ಗುರುಪುರ ನಿವಾಸಿ ಕೆದುಬರಿ ಗುರುವಪ್ಪ ಪೂಜಾರಿ (78) ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಂಬಳದ ಸಾಧನೆಯೊಂದಿಗೆ ಸ್ವತಃ ಕೃಷಿಕನಾಗಿದ್ದ ಗುರುವಪ್ಪ ಪೂಜಾರಿ ದಿನವೂ ಹಾಲು ಡೈರಿಗೆ ಒಯ್ಯುವ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ತನ್ನ ಸ್ಕೂಟಿಯಲ್ಲಿ ಹಾಲನ್ನು ಒಯ್ಯುತ್ತಿದ್ದಾಗ ಗುರುಪುರದ ಬಳಿಯ ಕುಕ್ಕುದಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಗುರುವಪ್ಪ ಪೂಜಾರಿಯವರು ತೀವ್ರ ಗಾಯಗೊಂಡಿದ್ದು ಬಳಿಕ ಆಸ್ಪತ್ರೆ ತಲುಪುವಷ್ಟರಲ್ಲಿ ನಿಧನರಾಗಿದ್ದಾರೆ.


ನಾಲ್ಕು ದಶಕಗಳಿಂದ ತಮ್ಮ ಕೃಷಿಯೊಂದಿಗೆ ಕೋಣಗಳನ್ನು ಸಾಕುತ್ತಾ ಕಂಬಳಕ್ಕೆ ಒಯ್ಯುತ್ತಿದ್ದ ಕೆದುಬರಿ ಗುರುವಪ್ಪ ಪೂಜಾರಿ ಕಂಬಳ ಕ್ಷೇತ್ರದ ಅನನ್ಯ ಸಾಧಕರು. ಕಂಬಳದ ಮೇಲಿದ್ದ ಪ್ರೇಮದಿಂದ ಕೋಣಗಳನ್ನು ಒಯ್ಯುತ್ತಿದ್ದರೇ ವಿನಾ ಅವರು ಪದಕ ಗೆಲ್ಲುವತ್ತ ಮನಸ್ಸು ನೆಟ್ಟಿರಲಿಲ್ಲ. ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ, ಕನೆಹಲಗೆ ಹೀಗೆ ಕಂಬಳದ ಎಲ್ಲ ಪ್ರಕಾರಗಳಲ್ಲೂ ಕೋಣಗಳನ್ನು ಓಡಿಸಿದ್ದ ಹಿರಿಮೆ ಅವರದ್ದು. ಹಾಗಿದ್ದರೂ ಬಿರುಸಿನ ಸ್ಪರ್ಧೆಯ ನಡುವೆ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಕೆದುಬರಿ ಹೆಸರಿಗೆ ಗುರುವಪ್ಪ ಪೂಜಾರಿಯವರು ತನ್ನದೇ ಛಾಪು ಮೂಡಿಸಿದ್ದರು. ಪೂಜಾರಿಯವರ ನಿಧನ ಕಂಬಳಾಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
Mangalore Kambala Player Guruvappa Poojary dies of Road Accident
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm