ಬ್ರೇಕಿಂಗ್ ನ್ಯೂಸ್
10-08-21 06:59 pm Mangaluru Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಟೋಲ್ ಪ್ಲಾಝಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ವ್ಯಕ್ತಿಯೊಬ್ಬರ ಶವ ತಲಪಾಡಿ ಬಳಿಯ ನಾರ್ಲ ಪಡೀಲಿನ ನಿರ್ಜನ ಪ್ರದೇಶದ ಕೆರೆಯೊಂದರಲ್ಲಿ ಪತ್ತೆಯಾಗಿದೆ.
ಮೃತರನ್ನ ನಾರ್ಲ ಪಡೀಲಿನ ನಿವಾಸಿ ರಾಜೇಶ್ ಶೆಟ್ಟಿ (54) ಎಂದು ಗುರುತಿಸಲಾಗಿದೆ. ನಾರ್ಲ ಪಡೀಲ್ ಕೇರಳ ಕರ್ನಾಟಕದ ಗಡಿ ಪ್ರದೇಶವಾಗಿದ್ದು ಇಲ್ಲಿನ ನಿರ್ಜನ ಪ್ರದೇಶದಲ್ಲಿರುವ ಕೆರೆಯಲ್ಲಿ ಈಜಾಡಲು ಗಡಿಭಾಗದ ನಿವಾಸಿಗಳು ಬರುತ್ತಾರೆ. ಇಂದು ಸಂಜೆ ಈಜಾಡಲು ಕೆರೆಗೆ ಬಂದಿದ್ದ ಸ್ಥಳೀಯರು ಶವವನ್ನು ಕಂಡಿದ್ದು ಬಳಿಕ ಕೆರೆಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.



ರಾಜೇಶ್ ಅವರು ಸಂಜೆ 4 ಗಂಟೆಗೆ ಟೋಲ್ ಪ್ಲಾಝಾದಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು, ನಂತರ ಮನೆಯಿಂದ ಹೊರ ಹೋದವರು ಸಂಜೆ ವೇಳೆ ಶವವಾಗಿ ಪತ್ತೆಯಾಗಿದ್ದಾರೆ. ರಾಜೇಶ್ ಶೆಟ್ಟಿಯವರ ಸಾವು ಹೇಗೆ ಸಂಭವಿಸಿತೆಂದು ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ರಾಜೇಶ್ ಅವರು ಪತ್ನಿ, ಎರಡು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Mangalore Talapady toll plaza security guards body found in an isolated lake. The Deceased has been identified as Rajesh Shjeety (54). Rajesh who has joined the duty in the morning at Toll Plaza was found dead in the lake. The Ullal police are now investigating the case.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am