ಬ್ರೇಕಿಂಗ್ ನ್ಯೂಸ್
10-08-21 06:59 pm Mangaluru Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಟೋಲ್ ಪ್ಲಾಝಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ವ್ಯಕ್ತಿಯೊಬ್ಬರ ಶವ ತಲಪಾಡಿ ಬಳಿಯ ನಾರ್ಲ ಪಡೀಲಿನ ನಿರ್ಜನ ಪ್ರದೇಶದ ಕೆರೆಯೊಂದರಲ್ಲಿ ಪತ್ತೆಯಾಗಿದೆ.
ಮೃತರನ್ನ ನಾರ್ಲ ಪಡೀಲಿನ ನಿವಾಸಿ ರಾಜೇಶ್ ಶೆಟ್ಟಿ (54) ಎಂದು ಗುರುತಿಸಲಾಗಿದೆ. ನಾರ್ಲ ಪಡೀಲ್ ಕೇರಳ ಕರ್ನಾಟಕದ ಗಡಿ ಪ್ರದೇಶವಾಗಿದ್ದು ಇಲ್ಲಿನ ನಿರ್ಜನ ಪ್ರದೇಶದಲ್ಲಿರುವ ಕೆರೆಯಲ್ಲಿ ಈಜಾಡಲು ಗಡಿಭಾಗದ ನಿವಾಸಿಗಳು ಬರುತ್ತಾರೆ. ಇಂದು ಸಂಜೆ ಈಜಾಡಲು ಕೆರೆಗೆ ಬಂದಿದ್ದ ಸ್ಥಳೀಯರು ಶವವನ್ನು ಕಂಡಿದ್ದು ಬಳಿಕ ಕೆರೆಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.



ರಾಜೇಶ್ ಅವರು ಸಂಜೆ 4 ಗಂಟೆಗೆ ಟೋಲ್ ಪ್ಲಾಝಾದಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು, ನಂತರ ಮನೆಯಿಂದ ಹೊರ ಹೋದವರು ಸಂಜೆ ವೇಳೆ ಶವವಾಗಿ ಪತ್ತೆಯಾಗಿದ್ದಾರೆ. ರಾಜೇಶ್ ಶೆಟ್ಟಿಯವರ ಸಾವು ಹೇಗೆ ಸಂಭವಿಸಿತೆಂದು ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ರಾಜೇಶ್ ಅವರು ಪತ್ನಿ, ಎರಡು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Mangalore Talapady toll plaza security guards body found in an isolated lake. The Deceased has been identified as Rajesh Shjeety (54). Rajesh who has joined the duty in the morning at Toll Plaza was found dead in the lake. The Ullal police are now investigating the case.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm