ಬ್ರೇಕಿಂಗ್ ನ್ಯೂಸ್
10-08-21 11:44 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 10: ನಗರದ ಬಿಕರ್ನಕಟ್ಟೆ ಬಳಿ ಲಾರಿಯೊಂದು ಡಿಕ್ಕಿಯಾಗಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಉಳಾಯಿಬೆಟ್ಟು ನಿವಾಸಿ, ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ ದಯಾನಂದ್ (35) ಮೃತರು ಎಂದು ಗುರುತಿಸಲಾಗಿದೆ.
ದಯಾನಂದ್ ಅವರು ಕೆಲಸ ಮುಗಿಸಿ ನಂತೂರಿನಿಂದ ವಾಮಂಜೂರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಬಿಕರ್ನಕಟ್ಟೆ ಜಂಕ್ಷನ್ ನಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಲಾರಿಯು ಸ್ಕೂಟರ್ ಸವಾರನನ್ನು ದೂರಕ್ಕೆ ಎಳೆದುಕೊಂಡು ಹೋಗಿದ್ದು, ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ನಂತರ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದು, ಸಾರ್ವಜನಿಕರು ಕೈಕಂಬ ಬಳಿ ತಡೆದು ಹಿಡಿದಿದ್ದಾರೆ. ಲಾರಿಯನ್ನು ಚಾಲಕನ ಸಹಿತ ವಶಕ್ಕೆ ಪಡೆಯಲಾಗಿದ್ದು, ಘಟನಾ ಸ್ಥಳಕ್ಕೆ ನಗರ ಪೂರ್ವ (ಕದ್ರಿ) ಸಂಚಾರ ಠಾಣೆ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ.
Mangalore Hit and run accident Biker killed at Nantoor after truck rams. The deceased has been identified as Dayanand (35). It is said Dayanand was a Bus driver.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am