ಬ್ರೇಕಿಂಗ್ ನ್ಯೂಸ್
11-08-21 10:43 pm Mangaluru Correspondent ಕರಾವಳಿ
ಉಡುಪಿ, ಆ.11: ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಮತ್ತೆ ತನ್ನ ಸಂಚಾರವನ್ನು ಪ್ರಾರಂಭಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ಮೂಲಕ ತಿಳಿಸಿದೆ.
ರೈಲು ನಂ.06602 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಮುಂಜಾನೆ 5:30ಕ್ಕೆ ಮಂಗಳೂರು ಸೆಂಟ್ರಲ್ನಿಂದ ನಿರ್ಗಮಿಸಲಿದ್ದು, ಅದೇ ದಿನ ಅಪರಾಹ್ನ 2 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ.
ಹಾಗೆಯೇ ರೈಲು ನಂ.06601 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಅಪರಾಹ್ನ 2:30ಕ್ಕೆ ಮಡಗಾಂವ್ ಜಂಕ್ಷನ್ನಿಂದ ನಿರ್ಗಮಿಸಲಿದ್ದು, ಅದೇ ದಿನ ರಾತ್ರಿ 9:40ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್, ತೋಕೂರು, ಸುರತ್ಕಲ್, ಮೂಲ್ಕಿ, ನಂದಿಕೂರು, ಪಡುಬಿದ್ರಿ, ಇನ್ನಂಜೆ, ಉಡುಪಿ, ಬಾರಕೂರು, ಕುಂದಾಪುರ, ಸೇನಾಪುರ, ಬಿಜೂರು, ಮುಕಾಂಬಿಕಾ ರೋಡ್, ಬೈಂದೂರು, ಶಿರೂರು, ಭಟ್ಕಳ, ಚಿತ್ರಾಪುರ, ಮುರ್ಡೇಶ್ವರ, ಮಂಕಿ, ಹೊನ್ನಾವರ, ಕುಮಟಾ, ಮಿರ್ಜಾನ, ಗೋಕರ್ಣ ರೋಡ್, ಅಂಕೋಲ, ಹಾರವಾಡ, ಕಾರವಾರ, ಅಸ್ಗೋಟಿ, ಲೋಯಿಮ್, ಕಾನಕೋನಾ ಹಾಗೂ ಬಲ್ಲಿ ಸ್ಟೇಶನ್ಗಳಲ್ಲಿ ನಿಲುಗಡೆ ಇರುತ್ತದೆ.
ಸಂಪೂರ್ಣ ರಿಸರ್ವೇಶನ್ ಸೀಟುಗಳ ಮೂಲಕ ಸಂಚರಿಸುವ ಈ ರೈಲು ಒಟ್ಟು 12 ಕೋಚ್ಗಳನ್ನು ಹೊಂದಿರುತ್ತದೆ. ಪ್ರಯಾಣಿಕರು ಟಿಕೆಟ್ ಕಾದಿರಿಸಿ ಸಂಚರಿಸುವುದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೊಂಕಣ ರೈಲ್ವೆ ಪ್ರಕಟಣೆ ಹೇಳಿದೆ.
A daily special train will be operated between Mangalore and Madgaon from August 16. Train no 06602 will leave Mangalore Central at 05.30 hrs on and from 16th August and reach Madgaon at 14.00 hrs (at 13.10 hrs Non-Monsoon) the same day until further advice. Train no 06601 will leave Madgaon at 14.30 hrs (at 14.00 hrs Non-Monsoon) on and from 16th August and reach Mangalore Central at 21.40 hrs (at 21.05 hrs Non-Monsoon) the same day.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am