ಬ್ರೇಕಿಂಗ್ ನ್ಯೂಸ್
11-08-21 10:43 pm Mangaluru Correspondent ಕರಾವಳಿ
ಉಡುಪಿ, ಆ.11: ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಮತ್ತೆ ತನ್ನ ಸಂಚಾರವನ್ನು ಪ್ರಾರಂಭಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ಮೂಲಕ ತಿಳಿಸಿದೆ.
ರೈಲು ನಂ.06602 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಮುಂಜಾನೆ 5:30ಕ್ಕೆ ಮಂಗಳೂರು ಸೆಂಟ್ರಲ್ನಿಂದ ನಿರ್ಗಮಿಸಲಿದ್ದು, ಅದೇ ದಿನ ಅಪರಾಹ್ನ 2 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ.
ಹಾಗೆಯೇ ರೈಲು ನಂ.06601 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಅಪರಾಹ್ನ 2:30ಕ್ಕೆ ಮಡಗಾಂವ್ ಜಂಕ್ಷನ್ನಿಂದ ನಿರ್ಗಮಿಸಲಿದ್ದು, ಅದೇ ದಿನ ರಾತ್ರಿ 9:40ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್, ತೋಕೂರು, ಸುರತ್ಕಲ್, ಮೂಲ್ಕಿ, ನಂದಿಕೂರು, ಪಡುಬಿದ್ರಿ, ಇನ್ನಂಜೆ, ಉಡುಪಿ, ಬಾರಕೂರು, ಕುಂದಾಪುರ, ಸೇನಾಪುರ, ಬಿಜೂರು, ಮುಕಾಂಬಿಕಾ ರೋಡ್, ಬೈಂದೂರು, ಶಿರೂರು, ಭಟ್ಕಳ, ಚಿತ್ರಾಪುರ, ಮುರ್ಡೇಶ್ವರ, ಮಂಕಿ, ಹೊನ್ನಾವರ, ಕುಮಟಾ, ಮಿರ್ಜಾನ, ಗೋಕರ್ಣ ರೋಡ್, ಅಂಕೋಲ, ಹಾರವಾಡ, ಕಾರವಾರ, ಅಸ್ಗೋಟಿ, ಲೋಯಿಮ್, ಕಾನಕೋನಾ ಹಾಗೂ ಬಲ್ಲಿ ಸ್ಟೇಶನ್ಗಳಲ್ಲಿ ನಿಲುಗಡೆ ಇರುತ್ತದೆ.
ಸಂಪೂರ್ಣ ರಿಸರ್ವೇಶನ್ ಸೀಟುಗಳ ಮೂಲಕ ಸಂಚರಿಸುವ ಈ ರೈಲು ಒಟ್ಟು 12 ಕೋಚ್ಗಳನ್ನು ಹೊಂದಿರುತ್ತದೆ. ಪ್ರಯಾಣಿಕರು ಟಿಕೆಟ್ ಕಾದಿರಿಸಿ ಸಂಚರಿಸುವುದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೊಂಕಣ ರೈಲ್ವೆ ಪ್ರಕಟಣೆ ಹೇಳಿದೆ.
A daily special train will be operated between Mangalore and Madgaon from August 16. Train no 06602 will leave Mangalore Central at 05.30 hrs on and from 16th August and reach Madgaon at 14.00 hrs (at 13.10 hrs Non-Monsoon) the same day until further advice. Train no 06601 will leave Madgaon at 14.30 hrs (at 14.00 hrs Non-Monsoon) on and from 16th August and reach Mangalore Central at 21.40 hrs (at 21.05 hrs Non-Monsoon) the same day.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am