ಬ್ರೇಕಿಂಗ್ ನ್ಯೂಸ್
12-08-21 11:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ. ನಾನು ಶ್ರೀಕೃಷ್ಣನ ಭಕ್ತ. ಮಠಕ್ಕೆಂದೇ ಉಡುಪಿಗೆ ಬರುತ್ತಿದ್ದೆ. ಆದರೆ, ಯಡಿಯೂರಪ್ಪ ನನ್ನನ್ನು ಉಡುಪಿಗೆ ಉಸ್ತುವಾರಿ ಮಾಡಿದ್ದರು. ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಈಗ ನಾನು ಸಿಎಂ ಆಗಿ ಉಡುಪಿಗೆ ಬರುವ ಯೋಗ ಸಿಕ್ಕಂತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ ಸಿಎಂ ಬೊಮ್ಮಾಯಿ ಅವರನ್ನು ಪರ್ಯಾಯ ಶ್ರೀಗಳು ಗೌರವಿಸಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಉಡುಪಿಯ ಜನರು ತುಂಬ ಹೃದಯವೈಶಾಲ್ಯ ಉಳ್ಳವರು. ನಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಹ ವೈಯಕ್ತಿಕ ಏನೂ ಕೇಳುವುದಿಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳುತ್ತಿದ್ದೆ. ಆದರೆ ಸಿಎಂ ಆಗುವ ಮೂಲಕ ಉಸ್ತುವಾರಿಯನ್ನು ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಹೇಳಿದರು.
Karnataka CM Visits Udupi Sri Krishna Matha becomes emotional. Chief minister Basavaraj Bommai on Thursday August 12 visited Udupi district.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am