ಬ್ರೇಕಿಂಗ್ ನ್ಯೂಸ್
12-08-21 11:28 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮೂರನೇ ಅಲೆಯ ಮುನ್ಸೂಚನೆಯೋ ಎನ್ನುವಂತೆ, ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಮುನ್ನೂರಕ್ಕೂ ಹೆಚ್ಚು ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಆಗಸ್ಟ್ 1 ರಿಂದ 10ರ ನಡುವೆ 354 ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆ ಆಗಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪೈಕಿ 187 ಹೆಣ್ಮಕ್ಕಳು ಮತ್ತು 167 ಗಂಡು ಮಕ್ಕಳಾಗಿದ್ದು 18 ವರ್ಷದ ಒಳಗಿನ ಮಕ್ಕಳಿಗೆ ಸೋಂಕು ತಗಲಿರುವುದನ್ನು ಖಚಿತಪಡಿಸಿದ್ದಾರೆ.
ಬೆಂಗಳೂರು ನಗರ ಭಾಗದಲ್ಲಿಯೂ ಆಗಸ್ಟ್ ಮೊದಲ ವಾರದಲ್ಲಿ ಮಕ್ಕಳಿಗೆ ಹೆಚ್ಚು ಸೋಂಕು ತಗಲಿರುವುದು ಪತ್ತೆಯಾಗಿದೆ. ಆದರೆ, ಸೋಂಕು ಪತ್ತೆಯಾದ ಬಹುತೇಕ ಮಕ್ಕಳಿಗೆ ವಿಪರೀತ ತಲೆನೋವು ಕಂಡುಬಂದಿದ್ದು ಅದು ಬಿಟ್ಟರೆ ಬೇರೇನೂ ರೋಗ ಉಲ್ಬಣಿಸಿದ ಬಗ್ಗೆ ಮಾಹಿತಿ ಇಲ್ಲ. ಹಲವು ಮಕ್ಕಳಲ್ಲಿ ಶೀತ, ಜ್ವರದ ಜೊತೆ ಮೈ ಕೈನೋವಿನ ಲಕ್ಷಣಗಳು ಪತ್ತೆಯಾಗಿವೆ. ಹೀಗಾಗಿ ಸದ್ಯ ಮನೆಯಲ್ಲೇ ಸೋಂಕು ಪತ್ತೆಯಾಗಿರುವ ಮಕ್ಕಳಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಮೊದಲ ಅಲೆಯಲ್ಲಿ ದ.ಕ. ಜಿಲ್ಲೆಯಲ್ಲಿ 2200 ಮಂದಿ ಮಕ್ಕಳಿಗೆ ಸೋಂಕು ಕಂಡುಬಂದಿತ್ತು. 2ನೇ ಅಲೆಯಲ್ಲಿ 7000 ಮಕ್ಕಳಿಗೆ ಕೊರೊನಾ ಸೋಂಕು ಆಗಿತ್ತು ಎನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡಿದ್ದಾರೆ. ಹೀಗಾಗಿ ಮಕ್ಕಳಿಗೆ ಸೋಂಕು ಆಗಿರುವ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 475 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಸೋಂಕು ಆಗಿದೆ.
More than 354 children below the age of 19 years have tested positive for Covid-19 in the past ten days in Mangalore, putting the city on alert. This is one of the highest number of cases among children reported in Karnataka so far.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm