ಬ್ರೇಕಿಂಗ್ ನ್ಯೂಸ್
13-08-21 12:54 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವ ಮೊದಲು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಸಭೆ ನಡೆಸುತ್ತೇನೆ. ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನುವ ಮೂಲಕ ಮತ್ತೆ ಲಾಕ್ಡೌನ್ ಮಾದರಿಯ ನಿಯಂತ್ರಣ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದ್ದು ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ ಎಂದು ಹೇಳಿದರು.
CM Bommai hits Chances of Lockdown in Karnataka again due to spike in Covid 19 Cases
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm