ಬ್ರೇಕಿಂಗ್ ನ್ಯೂಸ್
14-08-21 01:56 pm Udupi Correspondent ಕರಾವಳಿ
ಉಡುಪಿ, ಆ.14: ಕೋವಿಡ್ ಕಾರಣದಿಂದ ಸಂಚಾರವನ್ನು ಮೊಟಕುಗೊಳಿಸಿದ್ದ ಬೆಂಗಳೂರು ಯಶವಂತಪುರ- ಕಾರವಾರ (ರೈಲು ನಂ. 06211/12) ಸಂಚರಿಸುವ ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್ ಕೋಚ್ ಸಹಿತ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬೆಂಗಳೂರು- ಕಾರವಾರ ಬೆಳಗಿನ ರೈಲು ಸಂಚಾರವನ್ನು ಕಳೆದ ಮೇ 3 ರಿಂದ ಮಂಗಳೂರಿನಿಂದ ಕಾರವಾರದ ತನಕದ ಸಂಚಾರವನ್ನು ರೈಲ್ವೆ ಇಲಾಖೆ ಮೊಟಕುಗೊಳಿಸಿತ್ತು. ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ನಡೆಸುತ್ತಿತ್ತು. ಇದೀಗ ಈ ಭಾಗದ ಪ್ರಯಾಣಿಕರು ಹಾಗೂ ಸಾರ್ವಜನಿಕರು ವಿಸ್ಟಾಡೋಮ್ನೊಂದಿಗೆ ರೈಲನ್ನು ಕಾರವಾರದಿಂದ ಪುನರಾರಂಭಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಉಡುಪಿ- ಚಿಕ್ಕಮಗಳೂರು ಸಂಸತ್ ಸದಸ್ಯೆಯಾಗಿರುವ ಶೋಭಾ ಕಂದ್ಲಾಜೆ ಅವರನ್ನು ಒತ್ತಾಯಿಸಿದ್ದರು.







ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಕಾರವಾರ -ಬೆಂಗಳೂರು ಹಗಲು ರೈಲನ್ನು ಪುರಾರಾರಂಭಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ರೈಲ್ವೆ ಸಚಿವರು ಕಾರವಾರ- ಬೆಂಗಳೂರು ಬೆಳಗಿನ ರೈಲನ್ನು ಪುನರಾರಂಭಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೀಗ ನೈರುತ್ವ ರೈಲ್ವೆ ಬೆಂಗಳೂರು-ಕಾರವಾರ ರೈಲನ್ನು ಆ.16ರಿಂದ ಪುನರಾರಂಭಿಸುತ್ತಿದೆ ಹಾಗು ಒಂದು ಹೊಸ ವಿಸ್ಟಾಡೋಮ್ ಕೋಚ್ ಕೂಡ ಈ ರೈಲಿಗೆ ಸೇರ್ಪಡೆಗೊಳ್ಳಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The train will resume between Bengaluru-Karava, which was shut down due to Corona anxiety. A train service will be in operation during the day from August 16. On the request of Union Minister of State Shobha Karandlaje, the Bangalore-Karwar train will resume. Minister of State for Agriculture, Shobha Karandlaje has appealed for the installation of the Vistadome coach on this route.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm