ಬ್ರೇಕಿಂಗ್ ನ್ಯೂಸ್
15-08-21 12:49 pm Mangaluru Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಸಾವರ್ಕರ್ ಫೋಟೊ ಇದೆಯೆಂಬ ಒಂದೇ ಕಾರಣಕ್ಕೆ ಸ್ವಾತಂತ್ರ್ಯ ರಥಕ್ಕೆ ಎಸ್ ಡಿಪಿಐ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ.
ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವ ರಥ ಸಂಚರಿಸಲಿದ್ದು ರಥಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ ಕಲ್ಲೇಗ ಚಾಲನೆ ನೀಡಿದ್ದರು. ಚಾಲನೆ ನೀಡಿದ ಕೂಡಲೇ ಅಲ್ಲಿಯೇ ಇದ್ದ ಎಸ್ ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ.

ಈ ವೇಳೆ ಪರಸ್ಪರ ವಾಗ್ವಾದ, ತಳ್ಳಾಟ ನಡೆದಿದ್ದು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒ ಅವರು ಸಮಾಧಾನಪಡಿಸಲು ಯತ್ನಿಸಿದರೂ ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೋವನ್ನು ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ಅಲ್ಲದೆ, ಸಾವರ್ಕರ್ ಫೋಟೊ ಬದಲು ಟಿಪ್ಪು ಸುಲ್ತಾನ್ ಫೋಟೋ ಅಳವಡಿಸುವಂತೆ ಪಟ್ಟು ಹಿಡಿದು ರಥ ಹೋಗಲು ಬಿಡುವುದಿಲ್ಲ ಎಂದು ಅಡ್ಡ ಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ್ ನಾಯ್ಕ್ ನೇತೃತ್ವದ ಪೊಲೀಸರು ಬಳಿಕ ಪ್ರತಿಭಟನಾಕಾರರನ್ನು ಚದುರಿಸಿ ರಥ ಸಾಗಲು ಅನುವು ಮಾಡಿಕೊಟ್ಟರು.
Puttur Clash Erupts in Kadaba Panchayat by SDPI members over Savarkar photo on 75th Independence Day celebration. SDPI members demand to replace the photo with Tipu Sultans picture. Wars of words exchange between Presidents and SDPI members. Puttur Police arrive at the spot.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am