ಬ್ರೇಕಿಂಗ್ ನ್ಯೂಸ್
17-08-21 12:53 pm Mangaluru Correspondent ಕರಾವಳಿ
ಬಂಟ್ವಾಳ, ಆಗಸ್ಟ್ 17: ಸ್ವಾತಂತ್ರ್ಯ ದಿನಾಚರಣೆಯಂದು ಬಂಟ್ವಾಳ ಪುರಸಭೆ ಸದಸ್ಯನೊಬ್ಬ ಜನಗಣ ಮನ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದು ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಟ್ವಾಳ ಪುರಸಭೆ ಸದಸ್ಯ ವಾಸು ಪೂಜಾರಿ ಎಂಬವರು ಲೊರೆಟ್ಟೋಪದವಿನ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಮಾಡಿದ್ದಾರೆ. ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ ಹಾಡಿದ್ದು, ಹಾಡನ್ನು ತಪ್ಪು ತಪ್ಪಾಗಿ ಉಚ್ಚರಿಸಿದ್ದಾರೆ. ಅಲ್ಲದೆ, ನಡು ನಡುವೆ ಪದಗಳು, ಚರಣಗಳನ್ನೇ ನುಂಗಿಹಾಕಿದ್ದು, ಸ್ವಾತಂತ್ರ್ಯ ದಿನಾಚರಣೆಗೆ ಬಂದಿದ್ದ ಮಕ್ಕಳ ಎದುರಲ್ಲಿ ನಗೆಪಾಟಲಿಗೀಡಾಗಿದ್ದಾರೆ.

ಮಕ್ಕಳು ನಗುತ್ತಿರುವಾಗಲೇ ಅರ್ಧಕ್ಕೇ ರಾಷ್ಟ್ರಗೀತೆಯನ್ನು ಹಾಡಿ ನಿಲ್ಲಿಸಿದ್ದು, ಸ್ವಾತಂತ್ರ್ಯ ದಿನವೇ ಅಪಮಾನ ಎಸಗಿದ್ದಾರೆ. ಬಂಟ್ವಾಳ ಪುರಸಭೆಯಲ್ಲಿ ಮೂರು ಅವಧಿಗೆ ಕಾಂಗ್ರೆಸ್ ಸದಸ್ಯನಾಗಿರುವ ವಾಸು ಪೂಜಾರಿ, ಈ ರೀತಿ ರಾಷ್ಟ್ರಗೀತೆಯ ಬಗ್ಗೆ ಅಪಮಾನ ಎಸಗಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Video:
Bantwal Town Municipality Member Video of him singing National Anthem on Independence Day incorrectly goes viral on social media.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am