ಬ್ರೇಕಿಂಗ್ ನ್ಯೂಸ್
21-08-21 10:46 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ರೈಲು ಡಿಕ್ಕಿಯಾಗಿ ಮಹಿಳೆಯರಿಬ್ಬರು ದಾರುಣ ಸಾವಿಗೀಡಾದ ಘಟನೆ ನಗರದ ಮೋರ್ಗನ್ ಗೇಟ್ ಬಳಿಯ ಜಪ್ಪು ಕುಟ್ಪಾಡಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಮಹಾಕಾಳಿಪಡ್ಪು 54ನೇ ವಾರ್ಡ್ ನಿವಾಸಿಗಳಾದ ಪ್ರೇಮ (63) ಮತ್ತು ವಸಂತಿ (64) ಎಂದು ಗುರುತಿಸಲಾಗಿದೆ.




ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ಒಬ್ಬ ಮಹಿಳೆ ಹಳಿಯನ್ನು ದಾಟುತ್ತಿದ್ದಾಗಲೇ ಕೇರಳಕ್ಕೆ ಸಾಗುವ ರೈಲು ಬಂದಿದೆ. ಅವರನ್ನು ರಕ್ಷಿಸಲೆಂದು ಇನ್ನೊಬ್ಬ ಮಹಿಳೆ ಬಂದಿದ್ದು ಇಬ್ಬರೂ ರೈಲಿನಡಿಗೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ಮಹಿಳೆಯರ ಶವ ರೈಲು ಡಿಕ್ಕಿಯಾದ ರಭಸಕ್ಕೆ ಛಿದ್ರವಾಗಿದ್ದು ಹಳಿಯ ಉದ್ದಕ್ಕೂ ಬಿದ್ದಿದೆ. ಘಟನೆ ಸ್ಥಳೀಯರಲ್ಲಿ ಆಘಾತ ಸೃಷ್ಟಿಸಿದ್ದು ಜನರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದಾರೆ.
Mangalore Two women killed while crossing railway track at Mahakali Padpu. Both women were taking the rolled beedies to be delivered to the beedi branch. Railway police visited the spot and undertook investigation.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm