ಬ್ರೇಕಿಂಗ್ ನ್ಯೂಸ್
21-08-21 10:46 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ರೈಲು ಡಿಕ್ಕಿಯಾಗಿ ಮಹಿಳೆಯರಿಬ್ಬರು ದಾರುಣ ಸಾವಿಗೀಡಾದ ಘಟನೆ ನಗರದ ಮೋರ್ಗನ್ ಗೇಟ್ ಬಳಿಯ ಜಪ್ಪು ಕುಟ್ಪಾಡಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯರನ್ನು ಮಹಾಕಾಳಿಪಡ್ಪು 54ನೇ ವಾರ್ಡ್ ನಿವಾಸಿಗಳಾದ ಪ್ರೇಮ (63) ಮತ್ತು ವಸಂತಿ (64) ಎಂದು ಗುರುತಿಸಲಾಗಿದೆ.




ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ಒಬ್ಬ ಮಹಿಳೆ ಹಳಿಯನ್ನು ದಾಟುತ್ತಿದ್ದಾಗಲೇ ಕೇರಳಕ್ಕೆ ಸಾಗುವ ರೈಲು ಬಂದಿದೆ. ಅವರನ್ನು ರಕ್ಷಿಸಲೆಂದು ಇನ್ನೊಬ್ಬ ಮಹಿಳೆ ಬಂದಿದ್ದು ಇಬ್ಬರೂ ರೈಲಿನಡಿಗೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ಮಹಿಳೆಯರ ಶವ ರೈಲು ಡಿಕ್ಕಿಯಾದ ರಭಸಕ್ಕೆ ಛಿದ್ರವಾಗಿದ್ದು ಹಳಿಯ ಉದ್ದಕ್ಕೂ ಬಿದ್ದಿದೆ. ಘಟನೆ ಸ್ಥಳೀಯರಲ್ಲಿ ಆಘಾತ ಸೃಷ್ಟಿಸಿದ್ದು ಜನರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದಾರೆ.
Mangalore Two women killed while crossing railway track at Mahakali Padpu. Both women were taking the rolled beedies to be delivered to the beedi branch. Railway police visited the spot and undertook investigation.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am