ಬ್ರೇಕಿಂಗ್ ನ್ಯೂಸ್
21-08-21 02:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಆಡಿಯೋ ಮೆಸೇಜ್ ಕಳುಹಿಸಿದ್ದು ತಾನು ಸುರಕ್ಷಿತವಾಗಿದ್ದೇನೆ. ತನ್ನನ್ನು ಸುರಕ್ಷಿತವಾಗಿ ಒಯ್ಯಲು ಇಟಲಿ ಸಂಸ್ಥೆಯವರು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿ ಸಂಸ್ಥೆಯ ತಮ್ಮ ಸಹೋದ್ಯೋಗಿಗಳಿಗೆ ಸಿಸ್ಟರ್ ಥೆರೆಸಾ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ನಾನು ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಪಿಪಿಕೆ ಇಟಾಲಿಯನಾ ಸಂಸ್ಥೆಯವರು ನನ್ನ ಸುರಕ್ಷತೆಗೆ ವ್ಯವಸ್ಥೆ ಮಾಡಿದ್ದಾರೆ. ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ.

ಸದ್ಯಕ್ಕೆ ಕಾಬೂಲ್ ಏರ್ಪೋರ್ಟ್ ನಲ್ಲಿ ಗೊಂದಲ ಇರುವುದರಿಂದ, ಏರ್ಪೋರ್ಟ್ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡಿದ ಕೂಡಲೇ ನಮ್ಮನ್ನು ಇಟಲಿಗೆ ಕರೆದೊಯ್ಯಲಿದ್ದಾರೆ. ಇಂಡಿಯನ್ ಎಂಬಸ್ಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಮೆಸೇಜ್ ಕಳುಹಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
ಅಫ್ಘನ್ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ ; ರಾಜ್ಯದಲ್ಲಿದ್ದಾರೆ 339 ಅಫ್ಘನ್ ಪ್ರಜೆಗಳು !
I am safe and secure at Afghan Mangaloren Nun Theresa Crasts sends voice note. Theresa has been stranded at Kabul. She went three years back to leaving Mangalore to Kabul to work with the NGO to take care of the Mentally challenged children.headline karnataka,news kannada,news karnataka,kannada online news,kannada latest news
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am