ಬ್ರೇಕಿಂಗ್ ನ್ಯೂಸ್
21-08-21 02:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಆಡಿಯೋ ಮೆಸೇಜ್ ಕಳುಹಿಸಿದ್ದು ತಾನು ಸುರಕ್ಷಿತವಾಗಿದ್ದೇನೆ. ತನ್ನನ್ನು ಸುರಕ್ಷಿತವಾಗಿ ಒಯ್ಯಲು ಇಟಲಿ ಸಂಸ್ಥೆಯವರು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿ ಸಂಸ್ಥೆಯ ತಮ್ಮ ಸಹೋದ್ಯೋಗಿಗಳಿಗೆ ಸಿಸ್ಟರ್ ಥೆರೆಸಾ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ನಾನು ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಪಿಪಿಕೆ ಇಟಾಲಿಯನಾ ಸಂಸ್ಥೆಯವರು ನನ್ನ ಸುರಕ್ಷತೆಗೆ ವ್ಯವಸ್ಥೆ ಮಾಡಿದ್ದಾರೆ. ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ.
ಸದ್ಯಕ್ಕೆ ಕಾಬೂಲ್ ಏರ್ಪೋರ್ಟ್ ನಲ್ಲಿ ಗೊಂದಲ ಇರುವುದರಿಂದ, ಏರ್ಪೋರ್ಟ್ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡಿದ ಕೂಡಲೇ ನಮ್ಮನ್ನು ಇಟಲಿಗೆ ಕರೆದೊಯ್ಯಲಿದ್ದಾರೆ. ಇಂಡಿಯನ್ ಎಂಬಸ್ಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಮೆಸೇಜ್ ಕಳುಹಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
ಅಫ್ಘನ್ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ ; ರಾಜ್ಯದಲ್ಲಿದ್ದಾರೆ 339 ಅಫ್ಘನ್ ಪ್ರಜೆಗಳು !
I am safe and secure at Afghan Mangaloren Nun Theresa Crasts sends voice note. Theresa has been stranded at Kabul. She went three years back to leaving Mangalore to Kabul to work with the NGO to take care of the Mentally challenged children.headline karnataka,news kannada,news karnataka,kannada online news,kannada latest news
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm