ಬ್ರೇಕಿಂಗ್ ನ್ಯೂಸ್
21-08-21 02:54 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಆಡಿಯೋ ಮೆಸೇಜ್ ಕಳುಹಿಸಿದ್ದು ತಾನು ಸುರಕ್ಷಿತವಾಗಿದ್ದೇನೆ. ತನ್ನನ್ನು ಸುರಕ್ಷಿತವಾಗಿ ಒಯ್ಯಲು ಇಟಲಿ ಸಂಸ್ಥೆಯವರು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿ ಸಂಸ್ಥೆಯ ತಮ್ಮ ಸಹೋದ್ಯೋಗಿಗಳಿಗೆ ಸಿಸ್ಟರ್ ಥೆರೆಸಾ ವಾಯ್ಸ್ ಮೆಸೇಜ್ ಕಳುಹಿಸಿದ್ದಾರೆ. ನಾನು ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಪಿಪಿಕೆ ಇಟಾಲಿಯನಾ ಸಂಸ್ಥೆಯವರು ನನ್ನ ಸುರಕ್ಷತೆಗೆ ವ್ಯವಸ್ಥೆ ಮಾಡಿದ್ದಾರೆ. ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ.

ಸದ್ಯಕ್ಕೆ ಕಾಬೂಲ್ ಏರ್ಪೋರ್ಟ್ ನಲ್ಲಿ ಗೊಂದಲ ಇರುವುದರಿಂದ, ಏರ್ಪೋರ್ಟ್ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡಿದ ಕೂಡಲೇ ನಮ್ಮನ್ನು ಇಟಲಿಗೆ ಕರೆದೊಯ್ಯಲಿದ್ದಾರೆ. ಇಂಡಿಯನ್ ಎಂಬಸ್ಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಮೆಸೇಜ್ ಕಳುಹಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
ಅಫ್ಘನ್ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ ; ರಾಜ್ಯದಲ್ಲಿದ್ದಾರೆ 339 ಅಫ್ಘನ್ ಪ್ರಜೆಗಳು !
I am safe and secure at Afghan Mangaloren Nun Theresa Crasts sends voice note. Theresa has been stranded at Kabul. She went three years back to leaving Mangalore to Kabul to work with the NGO to take care of the Mentally challenged children.headline karnataka,news kannada,news karnataka,kannada online news,kannada latest news
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm