ಬ್ರೇಕಿಂಗ್ ನ್ಯೂಸ್
22-08-21 12:33 pm Mangaluru Correspondent ಕರಾವಳಿ
ಉಳ್ಳಾಲ, ಆ.22: ಉಳ್ಳಾಲದ ನೇತ್ರಾವತಿ ನದಿಯ ರೈಲ್ವೇ ಸೇತುವೆ ಬಳಿ ದ್ವಿಚಕ್ರ ವಾಹನ ಇಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ಕೋಟೆಪುರದ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ.
ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ (21) ಮೃತ ಯುವಕ. ಹಫೀಝ್ ಶುಕ್ರವಾರದಿಂದ ಕಾಣೆಯಾಗಿದ್ದು, ನಿನ್ನೆ ಬೆಳಗ್ಗೆ ಆತ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿ ರೈಲ್ವೆ ಬ್ರಿಡ್ಜ್ ಬಳಿ ಪತ್ತೆಯಾಗಿತ್ತು.


ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ನಡೆಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ರೈಲ್ವೆ ಬ್ರಿಡ್ಜ್ ಬಳಿ ಹಫೀಝ್ನ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸಿದ್ದರು. ಇದೀಗ ಹಫೀಝ್ ಮೃತದೇಹ ಇಂದು ಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A missing 21-year-old youth's body has been found in Kotepura, Ullal. The deceased has been identified as Hafiz. He was missing from home since Friday. The Ullal police had found his bike and mobile at Kotepura Railway track last night.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm