ಬ್ರೇಕಿಂಗ್ ನ್ಯೂಸ್
22-08-21 12:33 pm Mangaluru Correspondent ಕರಾವಳಿ
ಉಳ್ಳಾಲ, ಆ.22: ಉಳ್ಳಾಲದ ನೇತ್ರಾವತಿ ನದಿಯ ರೈಲ್ವೇ ಸೇತುವೆ ಬಳಿ ದ್ವಿಚಕ್ರ ವಾಹನ ಇಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ಕೋಟೆಪುರದ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ.
ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ (21) ಮೃತ ಯುವಕ. ಹಫೀಝ್ ಶುಕ್ರವಾರದಿಂದ ಕಾಣೆಯಾಗಿದ್ದು, ನಿನ್ನೆ ಬೆಳಗ್ಗೆ ಆತ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿ ರೈಲ್ವೆ ಬ್ರಿಡ್ಜ್ ಬಳಿ ಪತ್ತೆಯಾಗಿತ್ತು.
ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ನಡೆಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ರೈಲ್ವೆ ಬ್ರಿಡ್ಜ್ ಬಳಿ ಹಫೀಝ್ನ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸಿದ್ದರು. ಇದೀಗ ಹಫೀಝ್ ಮೃತದೇಹ ಇಂದು ಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A missing 21-year-old youth's body has been found in Kotepura, Ullal. The deceased has been identified as Hafiz. He was missing from home since Friday. The Ullal police had found his bike and mobile at Kotepura Railway track last night.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm