ಬ್ರೇಕಿಂಗ್ ನ್ಯೂಸ್
22-08-21 12:33 pm Mangaluru Correspondent ಕರಾವಳಿ
ಉಳ್ಳಾಲ, ಆ.22: ಉಳ್ಳಾಲದ ನೇತ್ರಾವತಿ ನದಿಯ ರೈಲ್ವೇ ಸೇತುವೆ ಬಳಿ ದ್ವಿಚಕ್ರ ವಾಹನ ಇಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ಕೋಟೆಪುರದ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ.
ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ (21) ಮೃತ ಯುವಕ. ಹಫೀಝ್ ಶುಕ್ರವಾರದಿಂದ ಕಾಣೆಯಾಗಿದ್ದು, ನಿನ್ನೆ ಬೆಳಗ್ಗೆ ಆತ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿ ರೈಲ್ವೆ ಬ್ರಿಡ್ಜ್ ಬಳಿ ಪತ್ತೆಯಾಗಿತ್ತು.


ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ನಡೆಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ರೈಲ್ವೆ ಬ್ರಿಡ್ಜ್ ಬಳಿ ಹಫೀಝ್ನ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸಿದ್ದರು. ಇದೀಗ ಹಫೀಝ್ ಮೃತದೇಹ ಇಂದು ಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A missing 21-year-old youth's body has been found in Kotepura, Ullal. The deceased has been identified as Hafiz. He was missing from home since Friday. The Ullal police had found his bike and mobile at Kotepura Railway track last night.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am