ಬ್ರೇಕಿಂಗ್ ನ್ಯೂಸ್
23-08-21 02:39 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23 : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಡಕಾಗುತ್ತಿದೆ. ಇದೇ ಕಾರಣಕ್ಕೆ ಮಂಗಳೂರು ವಿವಿ ಪರೀಕ್ಷೆಗಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದ್ದು, ಈ ಬಾರಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ಕೊರೊನಾ ವೈರಸ್ ಸೋಂಕು ಕಡಿಮೆಯಾದ ಬೆನ್ನಲ್ಲೇ ಮಂಗಳೂರು ವಿವಿ ಪದವಿ ಪರೀಕ್ಷೆಯನ್ನು ಆರಂಭಿಸಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಹೆಚ್ಚಾಗಿ ಕೇರಳದ ವಿದ್ಯಾರ್ಥಿಗಳೇ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪರೀಕ್ಷೆ ನಡೆಸಿದ್ರೆ ಸೋಂಕು ಹೆಚ್ಚುವ ಆತಂಕ ಇದೆ.



ಇದೀಗ ಮಂಗಳೂರು ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದೆ. ಅಲ್ಲದೇ ಪರೀಕ್ಷೆ ನಡೆಸಲು ವಿಶೇಷ ಸಾಫ್ಟವೇರ್ ಸಿದ್ದಪಡಿಸಿದೆ. ಈಗಾಗಲೇ ಪುಣೆ ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸುವ ಮೂಲಕ ಯಶಸ್ಸು ಕಂಡಿದೆ. ಈ ಸಾಫ್ಟ್ವೇರ್ ವಿದ್ಯಾರ್ಥಿಗಳ ಪರೀಕ್ಷಾ ನಕಲನ್ನು ತಡೆಯ ಬಲ್ಲದು. ಇದೀಗ ಮಂಗಳೂರು ವಿವಿ ಕೂಡ ಅದೇ ಹಾದಿಯಲ್ಲಿಯೇ ಸಾಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಸ್.ಯಡಿಪಡಿತ್ತಾಯ ಹೇಳಿದ್ದಾರೆ.
ಪದವಿ ತರಗತಿಯ ಹಲವು ಪರೀಕ್ಷೆಗಳು ಈಗಾಗಲೇ ಮುಕ್ತಾಯಗೊಂಡಿದ್ದು, 1 3, 5 ನೇ ಸೆಮಿಸ್ಟರ್ ಪರೀಕ್ಷೆಗಳು ಕೊನೆಯ ಹಂತದಲ್ಲಿವೆ. ಅಲ್ಲದೇ 2 ಮತ್ತು 4 ನೇ ತರಗತಿಯ ಸೆಮಿಸ್ಟರ್ ಫಾರ್ಮುಲಾ ಆಧಾರಿತ ಪ್ರಮೋಷನ್ ಮಾಡಲಾಗುತ್ತಿದೆ. ಆನ್ಲೈನ್ ಪರೀಕ್ಷೆಯ ಕುರಿತು ವಿವಿ ಸಿದ್ದತೆ ನಡೆಸಿದ್ದು, ಸದ್ಯದಲ್ಲಿಯೇ ಜಾರಿಗೆ ಬರಲಿದೆ.
Vice-Chancellor of Mangalore University P. Subrahmanya Yadapadithaya said on Wednesday that the university amid challenges is getting ready to introduce online examination system if the COVID-19 situation warranted it.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 08:36 pm
HK News Staffer
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm