ಬ್ರೇಕಿಂಗ್ ನ್ಯೂಸ್
23-08-21 02:39 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23 : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಡಕಾಗುತ್ತಿದೆ. ಇದೇ ಕಾರಣಕ್ಕೆ ಮಂಗಳೂರು ವಿವಿ ಪರೀಕ್ಷೆಗಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದ್ದು, ಈ ಬಾರಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ಕೊರೊನಾ ವೈರಸ್ ಸೋಂಕು ಕಡಿಮೆಯಾದ ಬೆನ್ನಲ್ಲೇ ಮಂಗಳೂರು ವಿವಿ ಪದವಿ ಪರೀಕ್ಷೆಯನ್ನು ಆರಂಭಿಸಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಹೆಚ್ಚಾಗಿ ಕೇರಳದ ವಿದ್ಯಾರ್ಥಿಗಳೇ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪರೀಕ್ಷೆ ನಡೆಸಿದ್ರೆ ಸೋಂಕು ಹೆಚ್ಚುವ ಆತಂಕ ಇದೆ.



ಇದೀಗ ಮಂಗಳೂರು ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದೆ. ಅಲ್ಲದೇ ಪರೀಕ್ಷೆ ನಡೆಸಲು ವಿಶೇಷ ಸಾಫ್ಟವೇರ್ ಸಿದ್ದಪಡಿಸಿದೆ. ಈಗಾಗಲೇ ಪುಣೆ ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸುವ ಮೂಲಕ ಯಶಸ್ಸು ಕಂಡಿದೆ. ಈ ಸಾಫ್ಟ್ವೇರ್ ವಿದ್ಯಾರ್ಥಿಗಳ ಪರೀಕ್ಷಾ ನಕಲನ್ನು ತಡೆಯ ಬಲ್ಲದು. ಇದೀಗ ಮಂಗಳೂರು ವಿವಿ ಕೂಡ ಅದೇ ಹಾದಿಯಲ್ಲಿಯೇ ಸಾಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಸ್.ಯಡಿಪಡಿತ್ತಾಯ ಹೇಳಿದ್ದಾರೆ.
ಪದವಿ ತರಗತಿಯ ಹಲವು ಪರೀಕ್ಷೆಗಳು ಈಗಾಗಲೇ ಮುಕ್ತಾಯಗೊಂಡಿದ್ದು, 1 3, 5 ನೇ ಸೆಮಿಸ್ಟರ್ ಪರೀಕ್ಷೆಗಳು ಕೊನೆಯ ಹಂತದಲ್ಲಿವೆ. ಅಲ್ಲದೇ 2 ಮತ್ತು 4 ನೇ ತರಗತಿಯ ಸೆಮಿಸ್ಟರ್ ಫಾರ್ಮುಲಾ ಆಧಾರಿತ ಪ್ರಮೋಷನ್ ಮಾಡಲಾಗುತ್ತಿದೆ. ಆನ್ಲೈನ್ ಪರೀಕ್ಷೆಯ ಕುರಿತು ವಿವಿ ಸಿದ್ದತೆ ನಡೆಸಿದ್ದು, ಸದ್ಯದಲ್ಲಿಯೇ ಜಾರಿಗೆ ಬರಲಿದೆ.
Vice-Chancellor of Mangalore University P. Subrahmanya Yadapadithaya said on Wednesday that the university amid challenges is getting ready to introduce online examination system if the COVID-19 situation warranted it.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm