ಬ್ರೇಕಿಂಗ್ ನ್ಯೂಸ್
23-08-21 02:39 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23 : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಡಕಾಗುತ್ತಿದೆ. ಇದೇ ಕಾರಣಕ್ಕೆ ಮಂಗಳೂರು ವಿವಿ ಪರೀಕ್ಷೆಗಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದ್ದು, ಈ ಬಾರಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ಕೊರೊನಾ ವೈರಸ್ ಸೋಂಕು ಕಡಿಮೆಯಾದ ಬೆನ್ನಲ್ಲೇ ಮಂಗಳೂರು ವಿವಿ ಪದವಿ ಪರೀಕ್ಷೆಯನ್ನು ಆರಂಭಿಸಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಹೆಚ್ಚಾಗಿ ಕೇರಳದ ವಿದ್ಯಾರ್ಥಿಗಳೇ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪರೀಕ್ಷೆ ನಡೆಸಿದ್ರೆ ಸೋಂಕು ಹೆಚ್ಚುವ ಆತಂಕ ಇದೆ.



ಇದೀಗ ಮಂಗಳೂರು ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದೆ. ಅಲ್ಲದೇ ಪರೀಕ್ಷೆ ನಡೆಸಲು ವಿಶೇಷ ಸಾಫ್ಟವೇರ್ ಸಿದ್ದಪಡಿಸಿದೆ. ಈಗಾಗಲೇ ಪುಣೆ ವಿವಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸುವ ಮೂಲಕ ಯಶಸ್ಸು ಕಂಡಿದೆ. ಈ ಸಾಫ್ಟ್ವೇರ್ ವಿದ್ಯಾರ್ಥಿಗಳ ಪರೀಕ್ಷಾ ನಕಲನ್ನು ತಡೆಯ ಬಲ್ಲದು. ಇದೀಗ ಮಂಗಳೂರು ವಿವಿ ಕೂಡ ಅದೇ ಹಾದಿಯಲ್ಲಿಯೇ ಸಾಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಸ್.ಯಡಿಪಡಿತ್ತಾಯ ಹೇಳಿದ್ದಾರೆ.
ಪದವಿ ತರಗತಿಯ ಹಲವು ಪರೀಕ್ಷೆಗಳು ಈಗಾಗಲೇ ಮುಕ್ತಾಯಗೊಂಡಿದ್ದು, 1 3, 5 ನೇ ಸೆಮಿಸ್ಟರ್ ಪರೀಕ್ಷೆಗಳು ಕೊನೆಯ ಹಂತದಲ್ಲಿವೆ. ಅಲ್ಲದೇ 2 ಮತ್ತು 4 ನೇ ತರಗತಿಯ ಸೆಮಿಸ್ಟರ್ ಫಾರ್ಮುಲಾ ಆಧಾರಿತ ಪ್ರಮೋಷನ್ ಮಾಡಲಾಗುತ್ತಿದೆ. ಆನ್ಲೈನ್ ಪರೀಕ್ಷೆಯ ಕುರಿತು ವಿವಿ ಸಿದ್ದತೆ ನಡೆಸಿದ್ದು, ಸದ್ಯದಲ್ಲಿಯೇ ಜಾರಿಗೆ ಬರಲಿದೆ.
Vice-Chancellor of Mangalore University P. Subrahmanya Yadapadithaya said on Wednesday that the university amid challenges is getting ready to introduce online examination system if the COVID-19 situation warranted it.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm