ಬ್ರೇಕಿಂಗ್ ನ್ಯೂಸ್
24-08-21 02:00 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23: ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದೆ. ಆದರೆ, ತುರ್ತು ಕರೆಗೆ ಸ್ಪಂದಿಸಿ ಆಗಸ್ಟ್ 9ರಂದು ಅಫ್ಘಾನಿಸ್ತಾನಕ್ಕೆ ತಲುಪಿದ್ದೆ. ಕೇವಲ ಐದು ದಿನ ಕರ್ತವ್ಯ ನಿರ್ವಹಿಸುವಷ್ಟರಲ್ಲಿ ದೇಶವನ್ನು ತಾಲಿಬಾನಿ ಭಯೋತ್ಪಾದಕರು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಅಮೆರಿಕದ ಮಿಲಿಟರಿ ಬೇಸ್ ನಲ್ಲಿದ್ದ ಕಾರಣ ನಮಗೇನೂ ತೊಂದರೆ ಆಗಿಲ್ಲ ನಗರದ ಬಿಕರ್ನಕಟ್ಟೆಯ ನಿವಾಸಿ ರಾಕಿ ಚರಣ್ ಮೊಂತೇರೋ ಹೇಳಿದ್ದಾರೆ.
ಅಮೆರಿಕ ಸೇನಾಪಡೆಯಲ್ಲಿ ಮೆಕಾನಿಕಲ್ ಇನ್ಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿ ಚರಣ್ ಕಳೆದ ಮಾರ್ಚ್ ತಿಂಗಳಲ್ಲಿ ಊರಿಗೆ ಬಂದಿದ್ದೆ. ಈ ಮಧ್ಯೆ ಸೇನಾ ವಿಭಾಗದಿಂದ ತುರ್ತು ಕರೆ ಬಂದ ಕಾರಣಕ್ಕೆ ಆ. 9ರಂದು ಅಪಘಾನಿಸ್ಥಾನಕ್ಕೆ ತೆರಳಿದ್ದೆ. ಅಲ್ಲಿ ಅಮೆರಿಕ ಸೇನೆಯ ಅಗತ್ಯ ಕಾರ್ಯಗಳನ್ನ ನಿರ್ವಹಣೆ ಮಾಡುತ್ತಿದ್ದಾಗಲೇ ಇಡೀ ದೇಶವನ್ನು ತಾಲಿಬಾನ್ಗಳು ಆಕ್ರಮಿಸಿದ್ದರು. ರಜೆಯಲ್ಲಿ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾದ ಐದೇ ದಿನದಲ್ಲಿ ಈ ರೀತಿ ಆಗಿದ್ದು ಆತಂಕಗೊಂಡಿದ್ದೆ.



ಆದರೆ, ಈ ನಡುವೆ ಆ.16ರ ರಾತ್ರಿ ಕಾಬೂಲ್ನಿಂದ ಕತಾರ್ ಗೆ ಏರ್ಲಿಫ್ಟ್ ಮಾಡುವುದೆಂದು ತಿಳಿಸಿದರು. ವಿಮಾನದಲ್ಲಿ ಕುಳಿತಾಗ ನಿಲ್ದಾಣದ ಹೊರಗೆ ಜನಜಂಗುಳಿ ಕಾಣಿಸಿತು. ಜನರು ಜೀವ ರಕ್ಷಣೆಗಾಗಿ ಬಸ್ ನಿಲ್ದಾಣಕ್ಕೆ ನುಗ್ಗಿದಂತೆ ವಿಮಾನ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿರುವುದು ಅಲ್ಲಿನ ಭೀಕರತೆಗೆ ಸಾಕ್ಷಿಯಾಗಿತ್ತು ಎಂದಿದ್ದಾರೆ.
ಅಮೆರಿಕ ಸೇನೆ ಭಾರತೀಯರು ಸಹಿತ ತಮ್ಮ ಹಿಡಿತದಲ್ಲಿರುವ ಮಿಲಿಟರಿ ಬೇಸ್ ನೌಕರರನ್ನು ಕತಾರ್ ನಿಲ್ದಾಣಕ್ಕೆ ಸ್ಥಳಾಂತರ ಮಾಡುತ್ತಿದೆ. ಅಲ್ಲಿಂದ ಭಾರತೀಯ ರಾಯಭಾರಿಗಳು ಸೇರಿ ನಮ್ಮನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ ರಾಕಿ ಚರಣ್ ಮೊಂತೆರೋ ನಿಟ್ಟುಸಿರು ಬಿಟ್ಟಿದ್ದಾರೆ.
Rocky Sharan stranded in Afghan reaches Mangalore shares his experience in Kabul. Last night five stranded people reached Managalore airport.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm