ಬ್ರೇಕಿಂಗ್ ನ್ಯೂಸ್
24-08-21 02:00 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23: ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದೆ. ಆದರೆ, ತುರ್ತು ಕರೆಗೆ ಸ್ಪಂದಿಸಿ ಆಗಸ್ಟ್ 9ರಂದು ಅಫ್ಘಾನಿಸ್ತಾನಕ್ಕೆ ತಲುಪಿದ್ದೆ. ಕೇವಲ ಐದು ದಿನ ಕರ್ತವ್ಯ ನಿರ್ವಹಿಸುವಷ್ಟರಲ್ಲಿ ದೇಶವನ್ನು ತಾಲಿಬಾನಿ ಭಯೋತ್ಪಾದಕರು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಅಮೆರಿಕದ ಮಿಲಿಟರಿ ಬೇಸ್ ನಲ್ಲಿದ್ದ ಕಾರಣ ನಮಗೇನೂ ತೊಂದರೆ ಆಗಿಲ್ಲ ನಗರದ ಬಿಕರ್ನಕಟ್ಟೆಯ ನಿವಾಸಿ ರಾಕಿ ಚರಣ್ ಮೊಂತೇರೋ ಹೇಳಿದ್ದಾರೆ.
ಅಮೆರಿಕ ಸೇನಾಪಡೆಯಲ್ಲಿ ಮೆಕಾನಿಕಲ್ ಇನ್ಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿ ಚರಣ್ ಕಳೆದ ಮಾರ್ಚ್ ತಿಂಗಳಲ್ಲಿ ಊರಿಗೆ ಬಂದಿದ್ದೆ. ಈ ಮಧ್ಯೆ ಸೇನಾ ವಿಭಾಗದಿಂದ ತುರ್ತು ಕರೆ ಬಂದ ಕಾರಣಕ್ಕೆ ಆ. 9ರಂದು ಅಪಘಾನಿಸ್ಥಾನಕ್ಕೆ ತೆರಳಿದ್ದೆ. ಅಲ್ಲಿ ಅಮೆರಿಕ ಸೇನೆಯ ಅಗತ್ಯ ಕಾರ್ಯಗಳನ್ನ ನಿರ್ವಹಣೆ ಮಾಡುತ್ತಿದ್ದಾಗಲೇ ಇಡೀ ದೇಶವನ್ನು ತಾಲಿಬಾನ್ಗಳು ಆಕ್ರಮಿಸಿದ್ದರು. ರಜೆಯಲ್ಲಿ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾದ ಐದೇ ದಿನದಲ್ಲಿ ಈ ರೀತಿ ಆಗಿದ್ದು ಆತಂಕಗೊಂಡಿದ್ದೆ.



ಆದರೆ, ಈ ನಡುವೆ ಆ.16ರ ರಾತ್ರಿ ಕಾಬೂಲ್ನಿಂದ ಕತಾರ್ ಗೆ ಏರ್ಲಿಫ್ಟ್ ಮಾಡುವುದೆಂದು ತಿಳಿಸಿದರು. ವಿಮಾನದಲ್ಲಿ ಕುಳಿತಾಗ ನಿಲ್ದಾಣದ ಹೊರಗೆ ಜನಜಂಗುಳಿ ಕಾಣಿಸಿತು. ಜನರು ಜೀವ ರಕ್ಷಣೆಗಾಗಿ ಬಸ್ ನಿಲ್ದಾಣಕ್ಕೆ ನುಗ್ಗಿದಂತೆ ವಿಮಾನ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿರುವುದು ಅಲ್ಲಿನ ಭೀಕರತೆಗೆ ಸಾಕ್ಷಿಯಾಗಿತ್ತು ಎಂದಿದ್ದಾರೆ.
ಅಮೆರಿಕ ಸೇನೆ ಭಾರತೀಯರು ಸಹಿತ ತಮ್ಮ ಹಿಡಿತದಲ್ಲಿರುವ ಮಿಲಿಟರಿ ಬೇಸ್ ನೌಕರರನ್ನು ಕತಾರ್ ನಿಲ್ದಾಣಕ್ಕೆ ಸ್ಥಳಾಂತರ ಮಾಡುತ್ತಿದೆ. ಅಲ್ಲಿಂದ ಭಾರತೀಯ ರಾಯಭಾರಿಗಳು ಸೇರಿ ನಮ್ಮನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ ರಾಕಿ ಚರಣ್ ಮೊಂತೆರೋ ನಿಟ್ಟುಸಿರು ಬಿಟ್ಟಿದ್ದಾರೆ.
Rocky Sharan stranded in Afghan reaches Mangalore shares his experience in Kabul. Last night five stranded people reached Managalore airport.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am