ಬ್ರೇಕಿಂಗ್ ನ್ಯೂಸ್
24-08-21 02:00 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23: ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದೆ. ಆದರೆ, ತುರ್ತು ಕರೆಗೆ ಸ್ಪಂದಿಸಿ ಆಗಸ್ಟ್ 9ರಂದು ಅಫ್ಘಾನಿಸ್ತಾನಕ್ಕೆ ತಲುಪಿದ್ದೆ. ಕೇವಲ ಐದು ದಿನ ಕರ್ತವ್ಯ ನಿರ್ವಹಿಸುವಷ್ಟರಲ್ಲಿ ದೇಶವನ್ನು ತಾಲಿಬಾನಿ ಭಯೋತ್ಪಾದಕರು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಅಮೆರಿಕದ ಮಿಲಿಟರಿ ಬೇಸ್ ನಲ್ಲಿದ್ದ ಕಾರಣ ನಮಗೇನೂ ತೊಂದರೆ ಆಗಿಲ್ಲ ನಗರದ ಬಿಕರ್ನಕಟ್ಟೆಯ ನಿವಾಸಿ ರಾಕಿ ಚರಣ್ ಮೊಂತೇರೋ ಹೇಳಿದ್ದಾರೆ.
ಅಮೆರಿಕ ಸೇನಾಪಡೆಯಲ್ಲಿ ಮೆಕಾನಿಕಲ್ ಇನ್ಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿ ಚರಣ್ ಕಳೆದ ಮಾರ್ಚ್ ತಿಂಗಳಲ್ಲಿ ಊರಿಗೆ ಬಂದಿದ್ದೆ. ಈ ಮಧ್ಯೆ ಸೇನಾ ವಿಭಾಗದಿಂದ ತುರ್ತು ಕರೆ ಬಂದ ಕಾರಣಕ್ಕೆ ಆ. 9ರಂದು ಅಪಘಾನಿಸ್ಥಾನಕ್ಕೆ ತೆರಳಿದ್ದೆ. ಅಲ್ಲಿ ಅಮೆರಿಕ ಸೇನೆಯ ಅಗತ್ಯ ಕಾರ್ಯಗಳನ್ನ ನಿರ್ವಹಣೆ ಮಾಡುತ್ತಿದ್ದಾಗಲೇ ಇಡೀ ದೇಶವನ್ನು ತಾಲಿಬಾನ್ಗಳು ಆಕ್ರಮಿಸಿದ್ದರು. ರಜೆಯಲ್ಲಿ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾದ ಐದೇ ದಿನದಲ್ಲಿ ಈ ರೀತಿ ಆಗಿದ್ದು ಆತಂಕಗೊಂಡಿದ್ದೆ.



ಆದರೆ, ಈ ನಡುವೆ ಆ.16ರ ರಾತ್ರಿ ಕಾಬೂಲ್ನಿಂದ ಕತಾರ್ ಗೆ ಏರ್ಲಿಫ್ಟ್ ಮಾಡುವುದೆಂದು ತಿಳಿಸಿದರು. ವಿಮಾನದಲ್ಲಿ ಕುಳಿತಾಗ ನಿಲ್ದಾಣದ ಹೊರಗೆ ಜನಜಂಗುಳಿ ಕಾಣಿಸಿತು. ಜನರು ಜೀವ ರಕ್ಷಣೆಗಾಗಿ ಬಸ್ ನಿಲ್ದಾಣಕ್ಕೆ ನುಗ್ಗಿದಂತೆ ವಿಮಾನ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿರುವುದು ಅಲ್ಲಿನ ಭೀಕರತೆಗೆ ಸಾಕ್ಷಿಯಾಗಿತ್ತು ಎಂದಿದ್ದಾರೆ.
ಅಮೆರಿಕ ಸೇನೆ ಭಾರತೀಯರು ಸಹಿತ ತಮ್ಮ ಹಿಡಿತದಲ್ಲಿರುವ ಮಿಲಿಟರಿ ಬೇಸ್ ನೌಕರರನ್ನು ಕತಾರ್ ನಿಲ್ದಾಣಕ್ಕೆ ಸ್ಥಳಾಂತರ ಮಾಡುತ್ತಿದೆ. ಅಲ್ಲಿಂದ ಭಾರತೀಯ ರಾಯಭಾರಿಗಳು ಸೇರಿ ನಮ್ಮನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ ರಾಕಿ ಚರಣ್ ಮೊಂತೆರೋ ನಿಟ್ಟುಸಿರು ಬಿಟ್ಟಿದ್ದಾರೆ.
Rocky Sharan stranded in Afghan reaches Mangalore shares his experience in Kabul. Last night five stranded people reached Managalore airport.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm