ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.








16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am