ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.








16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm