ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.








16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm