ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.
16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm