ಬ್ರೇಕಿಂಗ್ ನ್ಯೂಸ್
06-09-20 09:16 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 06: ದ.ಕ. ಜಿಲ್ಲೆಯಲ್ಲಿ ಕೊರೋನ ಹಾವಳಿ ಮಿತಿಮೀರಿದ್ದು, ರವಿವಾರ ಮತ್ತೆ 326 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಓರ್ವ ಸೋಂಕಿತ ಮೃತಪಟ್ಟಿದ್ದು, 202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಂಗಳೂರು ತಾಲೂಕಿನ ಓರ್ವ ಸೋಂಕಿತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 401ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 168 ಮಂದಿಯಲ್ಲಿ ಸಾಮಾನ್ಯ ಶೀತ ಲಕ್ಷಣ ಕಂಡುಬಂದಿದೆ. ಸೋಂಕಿತರ ಸಂಪರ್ಕದಲ್ಲಿದ್ದ 34 ಮಂದಿ, ತೀವ್ರ ಉಸಿರಾಟ ತೊಂದರೆಯ 15, ಸೋಂಕು ನಿಗೂಢ ಪ್ರಕರಣದಲ್ಲಿ 109 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
118 ಪುರುಷರು ಹಾಗೂ 74 ಮಹಿಳೆಯರು ಸೇರಿದಂತೆ 192 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿವೆ. 81 ಪುರುಷರು ಹಾಗೂ 53 ಮಹಿಳೆಯರು ಸಹಿತ 134 ಮಂದಿಯಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.
ಸೋಂಕಿತರ ಪೈಕಿ ಮಂಗಳೂರು ತಾಲೂಕು ಅಗ್ರಸ್ಥಾನದಲ್ಲಿದೆ. ಮಂಗಳೂರು-187, ಬಂಟ್ವಾಳ-39, ಪುತ್ತೂರು-28, ಸುಳ್ಯ-27, ಬೆಳ್ತಂಗಡಿ-33, ಹೊರಜಿಲ್ಲೆಯ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,926ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ರವಿವಾರ 202 ಮಂದಿ ವಿವಿಧ ಆಸ್ಪತ್ರೆ, ಮನೆ, ಕೋವಿಡ್ ಆರೈಕೆ ಕೇಂದ್ರದಿಂದ ಬಿಡುಗಡೆಯಾಗಿದ್ದಾರೆ. ಈ ಪೈಕಿ ಮನೆಯಿಂದ 110 ಮಂದಿ, ಕೋವಿಡ್ ಆರೈಕೆ ಕೇಂದ್ರದಿಂದ ಇಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 11,441 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3084 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am