ಬ್ರೇಕಿಂಗ್ ನ್ಯೂಸ್
26-08-21 09:34 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 26: ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಸಕಾಲಿಕ ಕ್ರಮದಿಂದ ಸ್ವಲ್ಪದರಲ್ಲಿ ತಪ್ಪಿದೆ. ಕಾವೂರು ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗ ನಡೆಸಲು ರೆಡಿಯಾಗಿದ್ದರು.
ಯುವಕರಿದ್ದ ಕಾರು ಎದುರಿನಲ್ಲಿ ಸಾಗುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಕಾರು ಚಾಲಕನ ಬಗ್ಗೆ ಆಕ್ಷೇಪ ತೆಗೆದಿದ್ದರು. ಈ ವಿಚಾರ ಎರಡೂ ತಂಡಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿ, ಎರಡೂ ಕಡೆಯ ಯುವಕರು ಸ್ಥಳದಲ್ಲಿ ಸೇರಿದ್ದು ಉದ್ವಿಗ್ನ ಸ್ಥಿತಿ ಎದುರಾಗಿತ್ತು. ಕಾವೂರು ಕೋರ್ದಬ್ಬು ಸ್ಥಾನದ ಬಳಿ ಘಟನೆ ನಡೆದಿತ್ತು.
ಎರಡೂ ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಬಂದಾಗ, ಪೊಲೀಸರು ಧಾವಿಸಿದ್ದು ಸೇರಿದ್ದ ಯುವಕರ ಮೇಲೆ ಲಾಠಿ ಬೀಸಿದ್ದಾರೆ. ಅಷ್ಟಾಗುತ್ತಲೇ ಸೇರಿದ್ದ ಯುವಕರೆಲ್ಲಾ ಓಡಿ ತಪ್ಪಿಸಿಕೊಂಡಿದ್ದಾರೆ. ಎದುರಿಗೆ ಸಿಕ್ಕವರಿಗೆಲ್ಲಾ ಲಾಠಿ ರುಚಿ ಬಿದ್ದಿದೆ. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಎರಡು ಕೋಮುಗಳ ನಡುವಿವ ಬೀದಿ ಕಾಳಗ ತಪ್ಪಿದೆ.
Police Mild Lati Charge after Accident of car and bike turns to a clash between groups at Kavoor in Mangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am