ಬ್ರೇಕಿಂಗ್ ನ್ಯೂಸ್
26-08-21 09:34 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 26: ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಸಕಾಲಿಕ ಕ್ರಮದಿಂದ ಸ್ವಲ್ಪದರಲ್ಲಿ ತಪ್ಪಿದೆ. ಕಾವೂರು ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗ ನಡೆಸಲು ರೆಡಿಯಾಗಿದ್ದರು.
ಯುವಕರಿದ್ದ ಕಾರು ಎದುರಿನಲ್ಲಿ ಸಾಗುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಕಾರು ಚಾಲಕನ ಬಗ್ಗೆ ಆಕ್ಷೇಪ ತೆಗೆದಿದ್ದರು. ಈ ವಿಚಾರ ಎರಡೂ ತಂಡಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿ, ಎರಡೂ ಕಡೆಯ ಯುವಕರು ಸ್ಥಳದಲ್ಲಿ ಸೇರಿದ್ದು ಉದ್ವಿಗ್ನ ಸ್ಥಿತಿ ಎದುರಾಗಿತ್ತು. ಕಾವೂರು ಕೋರ್ದಬ್ಬು ಸ್ಥಾನದ ಬಳಿ ಘಟನೆ ನಡೆದಿತ್ತು.
ಎರಡೂ ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಬಂದಾಗ, ಪೊಲೀಸರು ಧಾವಿಸಿದ್ದು ಸೇರಿದ್ದ ಯುವಕರ ಮೇಲೆ ಲಾಠಿ ಬೀಸಿದ್ದಾರೆ. ಅಷ್ಟಾಗುತ್ತಲೇ ಸೇರಿದ್ದ ಯುವಕರೆಲ್ಲಾ ಓಡಿ ತಪ್ಪಿಸಿಕೊಂಡಿದ್ದಾರೆ. ಎದುರಿಗೆ ಸಿಕ್ಕವರಿಗೆಲ್ಲಾ ಲಾಠಿ ರುಚಿ ಬಿದ್ದಿದೆ. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಎರಡು ಕೋಮುಗಳ ನಡುವಿವ ಬೀದಿ ಕಾಳಗ ತಪ್ಪಿದೆ.
Police Mild Lati Charge after Accident of car and bike turns to a clash between groups at Kavoor in Mangalore.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm