ಬ್ರೇಕಿಂಗ್ ನ್ಯೂಸ್
26-08-21 09:34 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 26: ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಸಕಾಲಿಕ ಕ್ರಮದಿಂದ ಸ್ವಲ್ಪದರಲ್ಲಿ ತಪ್ಪಿದೆ. ಕಾವೂರು ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗ ನಡೆಸಲು ರೆಡಿಯಾಗಿದ್ದರು.
ಯುವಕರಿದ್ದ ಕಾರು ಎದುರಿನಲ್ಲಿ ಸಾಗುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಕಾರು ಚಾಲಕನ ಬಗ್ಗೆ ಆಕ್ಷೇಪ ತೆಗೆದಿದ್ದರು. ಈ ವಿಚಾರ ಎರಡೂ ತಂಡಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿ, ಎರಡೂ ಕಡೆಯ ಯುವಕರು ಸ್ಥಳದಲ್ಲಿ ಸೇರಿದ್ದು ಉದ್ವಿಗ್ನ ಸ್ಥಿತಿ ಎದುರಾಗಿತ್ತು. ಕಾವೂರು ಕೋರ್ದಬ್ಬು ಸ್ಥಾನದ ಬಳಿ ಘಟನೆ ನಡೆದಿತ್ತು.
ಎರಡೂ ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಬಂದಾಗ, ಪೊಲೀಸರು ಧಾವಿಸಿದ್ದು ಸೇರಿದ್ದ ಯುವಕರ ಮೇಲೆ ಲಾಠಿ ಬೀಸಿದ್ದಾರೆ. ಅಷ್ಟಾಗುತ್ತಲೇ ಸೇರಿದ್ದ ಯುವಕರೆಲ್ಲಾ ಓಡಿ ತಪ್ಪಿಸಿಕೊಂಡಿದ್ದಾರೆ. ಎದುರಿಗೆ ಸಿಕ್ಕವರಿಗೆಲ್ಲಾ ಲಾಠಿ ರುಚಿ ಬಿದ್ದಿದೆ. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಎರಡು ಕೋಮುಗಳ ನಡುವಿವ ಬೀದಿ ಕಾಳಗ ತಪ್ಪಿದೆ.
Police Mild Lati Charge after Accident of car and bike turns to a clash between groups at Kavoor in Mangalore.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm